ಸರ್ವಜ್ಞ ವಿದ್ಯಾಪೀಠದಲ್ಲಿ ರಕ್ಷಾ ಬಂಧನ ಆಚರಣೆ
Raksha Bandhan celebration at Sarvajna Vidyapeeth
ಸರ್ವಜ್ಞ ವಿದ್ಯಾಪೀಠದಲ್ಲಿ ರಕ್ಷಾ ಬಂಧನ ಆಚರಣೆ
ತಾಳಿಕೋಟಿ 10: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶನಿವಾರ ಸಹೋದರ ಸಹೋದರಿಯರ ಪವಿತ್ರ ಹಬ್ಬ ರಕ್ಷಾ ಬಂಧನ (ರಾಕಿ ಹಬ್ಬವನ್ನು )ಆಚರಿಸಲಾಯಿತು.
ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ, ಮುಖ್ಯ ಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳಗಿ ಶಾಂತಗೌಡ ಬಿರಾದಾರ, ಭೀಮನಗೌಡ ಸಾಸನೂರ, ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ, ಬಸವರಾಜ ಸವದತ್ತಿ, ಸಿದ್ದನಗೌಡ ಮೂದನೂರು, ಸಂಗಮೇಶ ಬಿರಾದಾರ, ಶರಣಗೌಡ ಕಾಚಾಪುರ, ಸಂಜೀವಕುಮಾರ ರಾಠೋಡ. ರೂಪಾ ಪಾಟೀಲ, ಶಿವಲೀಲಾ ಚುಂಚನೂರ, ದೇವಿಂದ್ರ ಗುಳೆದ, ಅನಿತಾ ಚೌದ್ರಿ, ಸಂಗೀತ ಬಿರಾದಾರ, ಶಿವಕುಮಾರ ಕುಂಬಾರ, ಮೇಘಾ ಪಾಟೀಲ, ರಾಜಬಿ ಬಿದರಿ, ಶೃತಿ ಚೌದ್ರಿ, ತನುಶ್ರೀ ಮಹೇಂದ್ರಕರ್, ಮಾರುತಿ ಕಾರ್ಬಾರಿ, ದೇವರಾಜ್ ದೇಸಾಯಿ, ನಾಗರತ್ನ ಮೈಲೇಶ್ವರ, ಬೋರಮ್ಮ ಜ್ಯೋತಿ ಪೊಲೀಸ ಪಾಟೀಲ, ಶೃತಿ ಚೌದ್ರಿ, ರವಿಕುಮಾರ ಅನದಿನ್ನಿ, ಹೀನಾಕೌಸರ ಸನದಿ, ಹಾಗೂ ಸರ್ವ ಗುರು ಬಳಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 