ಮಾದಿಗರ ರಕ್ಷಣಾ ವೇದಿಕೆ ಮುದ್ದಾಪುರ ಗ್ರಾಮ ಘಟಕ ಅಧ್ಯಕ್ಷರಾಗಿ ರಾಮಚಂದ್ರ
Ramachandra appointed as president of Madiga Rakshana Vedike Muddapura village unit
ಕಂಪ್ಲಿ. 04.: ತಾಲೂಕಿನ ನಂ.10 ಮುದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶಂಕರಸಿಂಗ್ ಕ್ಯಾಂಪಿನಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ಮಂಗಳವಾರ ನಡೆಯಿತು. ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಧನಂಜಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘಟನೆ ಬಲ ಪಡಿಸಲು ಮುಂದಾಗಿ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಿ ಬಡ ಜನರಹಿತದೃಷ್ಠಿಯಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ನೀಡಿದ್ದು, ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಿಲು ಮುಂದಾಗಬೇಕು ಎಂದರು ಈ ಸಂದರ್ಭದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಮುದ್ದಾಪುರ ಗ್ರಾಮ ಘಟಕ ಅಧ್ಯಕ್ಷರಾಗಿ ರಾಮಚಂದ್ರ ಗೌರವ ಅಧ್ಯಕ್ಷರಾಗಿ ಮರಿಯ ಹೆಚ್ ಮಲ್ಲಯ್ಯ ಬಿ ಚಂದ್ರ ಉಪಾಧ್ಯಕ್ಷರಾಗಿ ಸಿಕ್ಲಿಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ ಕುಮಾರಸ್ವಾಮಿ ಖಜಾಂಚಿಯಾಗಿ ಬಿ ಅಣ್ಣಪ್ಪಸ್ವಾಮಿ ಮತ್ತು ಹೆಚ್ ಯಶ್ವಂತ ಸಂಘಟನಾ ಕಾರ್ಯದರ್ಶಿಯಾಗಿ ಕಜ್ಜಿ ಮಹೇಶ ಯು ರೇಣುಕರಾಜ ಎಂ ಸಿದ್ದಪ್ಪ ರುದ್ರಿ ದಮ್ಮೂರಿ ಶಿವು ಸೇರಿದಂತೆ ಅನೇಕ ಸದಸ್ಯರಾಗಿ ಆಯ್ಕೆಗೊಂಡರು. ಈಸಂದರ್ಭದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ನೀಲಪ್ಪ ಪೇಂಟರ್ ಸೇರಿ. ಅನೇಕರಿದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 