ರಾಮದುರ್ಗ ತಾಲೂಕ: ಮಲ್ಲಾಪೂರ ಶಾಲೆಗೆ ಜಿಲ್ಲಾ ಹಸಿರು ಶಾಲೆ ಪ್ರಶಸ್ತಿ
ರಾಮದುರ್ಗ 15: ತಾಲೂಕಿನ ಮಲ್ಲಾಪೂರ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲಾ ಮಟ್ಟದ ಹಸಿರು ಶಾಲೆ ಪ್ರಶಸ್ತಿಗೆ ಭಾಜನವಾಗಿದೆ.
ಬೆಳಗಾವಿಯ ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರತಿವರ್ಷ ನಡೆಸುವ ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲೆ ಕಾರ್ಯಕ್ರಮದಲ್ಲಿ 2018-19 ನೇ ಸಾಲಿನ ಜಿಲ್ಲಾ ಮಟ್ಟದ ಹಸಿರು ಶಾಲೆ ಪ್ರಶಸ್ತಿಗೆ ಮಲ್ಲಾಪೂರ ಸರಕಾರಿ ಶಾಲೆ ಆಯ್ಕೆಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಪರಿಸರದ ಕಾಳಜಿಪರ ಕಾರ್ಯಕ್ರಮ, ಶಾಲಾ ಆವರಣದಲ್ಲಿ ಗಿಡಮರ ಬಳ್ಳಿಗಳನ್ನು ಬೆಳೆಸಿ ಪೋಷಿಸಿದ್ದನ್ನು ಪರಿಗಣಿಸಿ ಈ ಪ್ರಶಸ್ತಿ ದೊರೆತಿದೆ. ಇತ್ತಿಚೆಗೆ ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಮುಖ್ಯೋಪಾಧ್ಯಾಯ ಪಿ.ಎಚ್. ಅಮೀನನಾಯ್ಕ, ಶಾಲಾ ವಿದ್ಯಾಥರ್ಿಗಳು ಹಾಗೂ ಸಿಬ್ಬಂದಿ ಪ್ರಶಸ್ತಿ ಪಡೆದುಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 