ಅಂಧರ ಕ್ರಿಕೆಟ್ ಟೂನರ್ಿಯಲ್ಲಿ ರಾಮನಗರ ಮೇಲುಗೈ
ಲೋಕದರ್ಶನ ವರದಿ
ಬೆಳಗಾವಿ, 20: ಸಮರ್ಥನಂ ಅಂಗವಿಕಲರ ಸಂಸ್ಥೆಯು ಕುಂದಾನಗರಿಯಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ 4ನೇ ರಾಜ್ಯಮಟ್ಟದ ಅಂಧರ ಕ್ರಿಕೆಟ್ ಟೂನರ್ಿ ಭಾನುವಾರ ಸಮಾರೋಪಗೊಂಡಿತು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ರಾಮನಗರ ತಂಡ ಜಯಗಳಿಸಿದೆ. ಬೆಳಗಾವಿಯ ಸಮರ್ಥನಂ ಅಂಗವಿಕಲರ ಸಂಸ್ಥೆಯು ರನ್ನರ್ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ನಗರ ಸೇವಕಿ ಅನುಶ್ರೀ ದೇಶಪಾಂಡೆ, ವೇಣುಗ್ರಾಮ ಆಸ್ಪತ್ರೆಯ ವೈದ್ಯ ಡಾ.ಶ್ರೀಪತಿ ಪಿಸೆ ವಿಜೇತ ತಂಡಕ್ಕೆ ಪ್ರಶಸ್ತಿ ವಿತರಣೆ ಮಾಡಿದರು. ಸಮರ್ಥನಂ ಅಂಗವಿಕಲರ ಸಂಸ್ಥೆಯ ಬೆಳಗಾವಿ ವಿಭಾಗದ ಮುಖ್ಯಸ್ಥರಾಗಿರುವ ಎಂ.ಅರುಣಕುಮಾರ್, ಮಾಹೇಶ್ವರಿ ಅಂಧ ಮಕ್ಕಳ ಶಾಲೆಯ ಪ್ರಾಚಾಯರ್ೆ ಅನಿತಾ ಗಾವಡೆ, ಸಮರ್ಥನಂ ಸಂಸ್ಥೆಯ ಉತ್ತರ ಕನರ್ಾಟಕ ವಿಭಾಗದ ಟ್ರಸ್ಟಿ ಉದಯ ಭಾಗಣ್ಣವರ, ಕನರ್ಾಟಕ ಅಂಧರ ಕ್ರಿಕೆಟ್ ಮಂಡಳಿ ಕಾರ್ಯದಶರ್ಿ ಸತೀಶ ಮತ್ತಿತರರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 