ಬೆಟಗೇರಿ ವಿಪಿಜಿಕೆಎಸ್ ಸಂಘದ ನೂತನ ಸದಸ್ಯ ರಮೇಶ ಮುಧೋಳಗೆ ಸನ್ಮಾನ
Ramesh Mudhol, the new member of Betageri VPGKS Sangh, is honored
ಬೆಟಗೇರಿ ವಿಪಿಜಿಕೆಎಸ್ ಸಂಘದ ನೂತನ ಸದಸ್ಯ ರಮೇಶ ಮುಧೋಳಗೆ ಸನ್ಮಾನ
ಬೆಟಗೇರಿ 01: ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೂತನ ಸದಸ್ಯರಾಗಿ ಆಯ್ಕೆಗೊಂಡ ಕಲ್ಲೋಳಿ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಬೆಟಗೇರಿ ಶಾಖೆಯ ಸಲಹಾ ಸಮಿತಿ ಸದಸ್ಯ ರಮೇಶ ದುಂಡಪ್ಪ ಮುಧೋಳ ಅವರನ್ನು ಕಲ್ಲೋಳಿ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಬೆಟಗೇರಿ ಶಾಖೆಯ ವತಿಯಿಂದ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅವರು ಸನ್ಮಾನಿಸಿದರು.
ಇಲ್ಲಿಯ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರ್ಪ ದೇಯಣ್ಣವರ, ಪರ್ಪ ಗಿರೇಣ್ಣವರ, ನಿಂಗಪ್ಪ ನೀಲಣ್ಣವರ, ಮಾಯಪ್ಪ ಬಾಣಸಿ, ಅಜ್ಜಪ್ಪ ಪೇದನ್ನವರ, ವಿಠಲ ಕೋಣಿ, ಬಸವರಾಜ ಇಟ್ನಾಳ, ಬಸಪ್ಪ ಗೌಡರ, ಹನುಮಂತ ಸವತಿಕಾಯಿ, ರಮೇಶ ಬ್ಯಾಗಿ, ಗಂಗಯ್ಯ ಮಠದ, ಸ್ಥಳೀಯ ಶಾಖೆಯ ವ್ಯವಸ್ಥಾಪಕರು, ಸಿಬ್ಬಂದಿ, ಶಾಖೆಯ ಸಲಹಾ ಸಮಿತಿ ಸದಸ್ಯರು, ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 