ರಮೇಶ ಮುಂಜಣ್ಣಿ ನೇಮಕ
Ramesh Munjanni Appointed
ವಿಜಯಪುರ 23: ರಮೇಶ. ರ. ಮುಂಜಣ್ಣಿ ಶಿಕ್ಷಕರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು, ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಾಕ್ಷರಿಯವರು ಸನ್ಮಾನಿಸಿ ಭಾಗವಹಿಸಿದರು.ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಹೆಚ್ ಗಿರಿಗೌಡ, ಗೌರವಾಧ್ಯಕ್ಷರಾದ ಶ್ರೀ ಎಸ್ ಬಸವರಾಜು, ಕಾರ್ಯಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಳ್ಳಾರಿ, ಉಪಾಧ್ಯಕ್ಷರು ಹಾಗೂ ಹಿರಿಯ ಉಪಾಧ್ಯಕ್ಷರಾದ ಶ್ರೀ ಸುರೇಶ್ ಶೇಡಶಾಳ ಹಾಗೂ ವಿಜಯಪುರ ಜಿಲ್ಲೆಯ ಖಜಾಂಚಿಗಳಾದ ಜುಬೇರ್ ಕೆರೂರವರು ಸಂಘದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 