ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರದ ರಂಗೋಲಿ ಚಿತ್ರ
Rangoli drawing of Srinivasa Ramanujan's portrait
ಬಾಗಲಕೋಟೆ 21: ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ ರನ್ನ ಬೆಳಗಲಿ ತಿಂಗಳಿಗೊಂದು ರಂಗೋಲಿ ಚಿತ್ರ ಮಾಲಿಕೆಯಲ್ಲಿ, ಡಿಸೆಂಬರ್ 22ರಂದು ಗಣಿತ ದಿನಾಚರಣೆಯ ಪ್ರಯುಕ್ತ-ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ಮಕ್ಕಳು ಬಿಡಿಸಿದರು. ಮುಖ್ಯ ಗುರುಮಾತೆ, ಎಸ್ ಎಸ್ ಉದಪುಡಿ.ಎಂ ಎ ಮುಗಳಖೋಡ. ಎಂ ಬಿ ಮುರಗೋಡ. ರಾಜೇಸಾಬ ತೇರದಾಳ ಎಸ್ ಡಿ ಎಂ ಸಿ ಅಧ್ಯಕ್ಷರು. ಸದಾಶಿವ ಹಿಪ್ಪರಗಿ. ಮೋಜಿನ ಗಣಿತ ತಜ್ಞರು ಸಾ,ಜತ್ತ. ಶ್ರೀಶೈಲ ಕಾಡ ದೇವರ.ಪಿ ಕೆ ಪವಾರ. ವೀಣಾ ಹೊಸೂರ.ಎಲ್ ವಾಯ್ ಶಾಸ್ತ್ರಿ. ಎಲ್ ಕೆ ಮಂಟೂರ. ಕಿರಣ ಪವಾರ.ರವಿ ಹಿರೇಕಲ್ಮಠ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 