ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರದ ರಂಗೋಲಿ ಚಿತ್ರ
Rangoli drawing of Srinivasa Ramanujan's portrait
ಬಾಗಲಕೋಟೆ 21: ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ ರನ್ನ ಬೆಳಗಲಿ ತಿಂಗಳಿಗೊಂದು ರಂಗೋಲಿ ಚಿತ್ರ ಮಾಲಿಕೆಯಲ್ಲಿ, ಡಿಸೆಂಬರ್ 22ರಂದು ಗಣಿತ ದಿನಾಚರಣೆಯ ಪ್ರಯುಕ್ತ-ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ಮಕ್ಕಳು ಬಿಡಿಸಿದರು. ಮುಖ್ಯ ಗುರುಮಾತೆ, ಎಸ್ ಎಸ್ ಉದಪುಡಿ.ಎಂ ಎ ಮುಗಳಖೋಡ. ಎಂ ಬಿ ಮುರಗೋಡ. ರಾಜೇಸಾಬ ತೇರದಾಳ ಎಸ್ ಡಿ ಎಂ ಸಿ ಅಧ್ಯಕ್ಷರು. ಸದಾಶಿವ ಹಿಪ್ಪರಗಿ. ಮೋಜಿನ ಗಣಿತ ತಜ್ಞರು ಸಾ,ಜತ್ತ. ಶ್ರೀಶೈಲ ಕಾಡ ದೇವರ.ಪಿ ಕೆ ಪವಾರ. ವೀಣಾ ಹೊಸೂರ.ಎಲ್ ವಾಯ್ ಶಾಸ್ತ್ರಿ. ಎಲ್ ಕೆ ಮಂಟೂರ. ಕಿರಣ ಪವಾರ.ರವಿ ಹಿರೇಕಲ್ಮಠ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 