ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರದ ರಂಗೋಲಿ ಚಿತ್ರ
Rangoli drawing of Srinivasa Ramanujan's portrait
ಬಾಗಲಕೋಟೆ 21: ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ ರನ್ನ ಬೆಳಗಲಿ ತಿಂಗಳಿಗೊಂದು ರಂಗೋಲಿ ಚಿತ್ರ ಮಾಲಿಕೆಯಲ್ಲಿ, ಡಿಸೆಂಬರ್ 22ರಂದು ಗಣಿತ ದಿನಾಚರಣೆಯ ಪ್ರಯುಕ್ತ-ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ಮಕ್ಕಳು ಬಿಡಿಸಿದರು. ಮುಖ್ಯ ಗುರುಮಾತೆ, ಎಸ್ ಎಸ್ ಉದಪುಡಿ.ಎಂ ಎ ಮುಗಳಖೋಡ. ಎಂ ಬಿ ಮುರಗೋಡ. ರಾಜೇಸಾಬ ತೇರದಾಳ ಎಸ್ ಡಿ ಎಂ ಸಿ ಅಧ್ಯಕ್ಷರು. ಸದಾಶಿವ ಹಿಪ್ಪರಗಿ. ಮೋಜಿನ ಗಣಿತ ತಜ್ಞರು ಸಾ,ಜತ್ತ. ಶ್ರೀಶೈಲ ಕಾಡ ದೇವರ.ಪಿ ಕೆ ಪವಾರ. ವೀಣಾ ಹೊಸೂರ.ಎಲ್ ವಾಯ್ ಶಾಸ್ತ್ರಿ. ಎಲ್ ಕೆ ಮಂಟೂರ. ಕಿರಣ ಪವಾರ.ರವಿ ಹಿರೇಕಲ್ಮಠ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 