ರಂಜಾನ, ಹೋಳಿ ಹಬ್ಬ: ಶಾಂತಿ ಸಭೆ
Ranjana, Holi festival: Peace meeting
ರಂಜಾನ, ಹೋಳಿ ಹಬ್ಬ: ಶಾಂತಿ ಸಭೆ
ಯಮಕನಮರಡಿ 13: ಸ್ಥಳಿಯ ಪೋಲಿಸ ಠಾಣೆ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಹೋಳಿ ಹಬ್ಬ ಹಾಗೂ ಮುಸ್ಲಿಂ ಬಾಂಧವರ ರಂಜಾನ ಹಬ್ಬ ಕುರಿತು ದಿ. 12ರಂದು ಸ್ಥಳಿಯ ಪೋಲಿಸ ಠಾಣೆಯಲ್ಲಿ ಶಾಂತಿ ಸಭೆ ಜರುಗಿತು. ಸಭೆೆಯಲ್ಲಿ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದು ತಮ್ಮ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಭೆಯ ಉಸ್ತುವಾರಿ ವಹಿಸಿದ್ದ ಠಾಣಾ ಸಿಪಿಐ ಜಾವೇದ ಮುಸಾಪೂರಿಯವರು ಮಾತನಾಡುತ್ತಾ ಹೋಳಿ ಹಬ್ಬ ಹಾಗೂ ರಂಜಾನ ಹಬ್ಬವನ್ನು ಎಲ್ಲ ಗ್ರಾಮಗಳಲ್ಲಿ ಎಲ್ಲ ಸಮುದಾಯದರು ಭಾವೈಕ್ಯತೆಯಿಂದ ಆಚರಿಸಬೇಕು. ಯಾವುದೇ ತರಹದ ಕೋಮು ಗಲಭೆ ನಡೆದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಹಿಂದೂ ಸಮುದಾಯದ ಮುಖಂಡರು ಮುಸ್ಲಿಂ ಸಮುದಾಯದ ಮುಖಂಡರು ಅತೀ ಪೂರ್ವದಿಂದ ಆಚರಿಸಿಕೊಂಡು ಬಂದಿರುವ ಪದ್ಧತಿಗಳನ್ನು ನಮ್ಮ ನಮ್ಮ ಗ್ರಾಮದಲ್ಲಿ ಶಾಂತಿಯುತವಾಗಿ ಆಚರಿಸಲಾಗುವುದೆಂದು ಹೇಳಿದರು. ನಮ್ಮಲ್ಲಿ ಯಾವುದೇ ತರಹದ ಬಿನ್ನಾಭಿಪ್ರಾಯ ಇರುವುದಿಲ್ಲ. ಎಲ್ಲರೂ ಒಂದೂಗೂಡಿ ಹಬ್ಬದ ಆಚರಣೆ ಮಾಡಲಾಗುವುದು ಎಂದು ಹೇಳಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 