ಹುಲಕೋಟಿಯಲ್ಲಿ ರಾಯಣ್ಣನ ಬಲಿದಾನ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆ
Rayanna's Martyrdom Day and Republic Day celebrations in Hulakoti
ಹುಲಕೋಟಿ 27 : 77ನೇ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮದ ಶ್ರೀ ಬೀರೇಶ್ವರ ಟ್ರಸ್ಟ್ ಕಮಿಟಿ ವತಿಯಿಂದ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದ ಅಂಗವಾಗಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಮಾಜಿ ಅಧ್ಯಕ್ಷ ಕರಿಯಪ್ಪ ಕೊಂಡಿಕೊಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ ರೊಳ್ಳಿ, ನಿಂಬಣ್ಣ ದುರ್ಗಣ್ಣವರ ಹಾಗೂ ಹಿರಿಯರಾದ ಮೈಲಾರ್ಪ ನಿಂಬನಾಯ್ಕರ, ಮರಿಯಪ್ಪ ನಿಂಬನಾಯ್ಕರ, ರವಿ ಕವಡಕಿ, ರೇವಣಸಿದ್ದಪ್ಪ ಪೂಜಾರ, ರಾಮಣ್ಣ ಕವಳಿಕಾಯಿ, ನಾರಾಯಣಗೌಡ ಕರಿರಾಯನಗೌಡ್ರ ಕರಿಯಪ್ಪ ಸಂಕದಾಳ, ರಾಜು ಗುಡಿಸಲಮನಿ, ಗುರ್ಪ ಹುಬ್ಬಳ್ಳಿ, ದೇವಪ್ಪ ಹುಬ್ಬಳ್ಳಿ, ಮೈಲಾರ್ಪ ಹೊನ್ನಿನಾಯ್ಕರ, ಸಿದ್ದಪ್ಪ ಕಾವಲಿ, ಮಲ್ಲಪ್ಪ ಪೂಜಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 