ಹುಲಕೋಟಿಯಲ್ಲಿ ರಾಯಣ್ಣನ ಬಲಿದಾನ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆ
Rayanna's Martyrdom Day and Republic Day celebrations in Hulakoti
ಹುಲಕೋಟಿ 27 : 77ನೇ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮದ ಶ್ರೀ ಬೀರೇಶ್ವರ ಟ್ರಸ್ಟ್ ಕಮಿಟಿ ವತಿಯಿಂದ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದ ಅಂಗವಾಗಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಮಾಜಿ ಅಧ್ಯಕ್ಷ ಕರಿಯಪ್ಪ ಕೊಂಡಿಕೊಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ ರೊಳ್ಳಿ, ನಿಂಬಣ್ಣ ದುರ್ಗಣ್ಣವರ ಹಾಗೂ ಹಿರಿಯರಾದ ಮೈಲಾರ್ಪ ನಿಂಬನಾಯ್ಕರ, ಮರಿಯಪ್ಪ ನಿಂಬನಾಯ್ಕರ, ರವಿ ಕವಡಕಿ, ರೇವಣಸಿದ್ದಪ್ಪ ಪೂಜಾರ, ರಾಮಣ್ಣ ಕವಳಿಕಾಯಿ, ನಾರಾಯಣಗೌಡ ಕರಿರಾಯನಗೌಡ್ರ ಕರಿಯಪ್ಪ ಸಂಕದಾಳ, ರಾಜು ಗುಡಿಸಲಮನಿ, ಗುರ್ಪ ಹುಬ್ಬಳ್ಳಿ, ದೇವಪ್ಪ ಹುಬ್ಬಳ್ಳಿ, ಮೈಲಾರ್ಪ ಹೊನ್ನಿನಾಯ್ಕರ, ಸಿದ್ದಪ್ಪ ಕಾವಲಿ, ಮಲ್ಲಪ್ಪ ಪೂಜಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 