ಅಧ್ಯಕ್ಷ ಉಪಾಧ್ಯಕ್ಷರಿಗೆ ಸತ್ಕಾರ
Reception for the President and Vice President
ಗುರ್ಲಾಪೂರ 03: ಸ್ಥಳಿಯ ರೇವಣಸಿದ್ದೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷರಾದ ರಾಮಪ್ಪ ನೇಮಗೌಡರ ಅಧ್ಯಕ್ಷತೆಯಲ್ಲಿ ಸಂಘದ ಕಾರ್ಯಲಯದಲ್ಲಿ ಗ್ರಾಮದ ದಿ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಮುಂದಿನ 5 ವರ್ಷದ ಅವಧಿಗಾಗಿ ಆಯ್ಕೆಯಾದ ನಮ್ಮ ಸಂಘದ ಉಪಾಧ್ಯಕ್ಷರಾರದ ಮಹಾದೇವ ಬೀ ರಂಗಾಪೂರ, ಅಧ್ಯಕ್ಷರಾಗಿ ಬಾಗವ್ವಾ ಸಿ ನೇಮಗೌಡರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪ್ರಯುಕ್ತವಾಗಿ ಇವರನ್ನು ಸತ್ಕಾರ ಮಾಡಲಾಯಿತು.
ಈ ಸಂದರ್ಭದಲ್ಲಿ ಬಸಪ್ಪ ಗಾಣಿಗೇರ, ಲಗಮಪ್ಪ ಹಳ್ಳೂರ, ಸಿದ್ದಪ್ಪ ಸುಳ್ಳನವರ, ವಿಠ್ಠಲ ಜಾದವ, ರೇವಪ್ಪ ಸತ್ತಿಗೇರಿ, ಶ್ರೀಶೈಲ ನೇಮಗೌಡರ, ಹಣಮಂತ ಬಂಡಿವಡ್ಡರ, ಅಶೋಕ ಗಾಣಿಗೇರ, ನೀತಾ ನೇಮಗೌಡರ, ಪಾರ್ರತೆವ್ವ ಗಾಣಿಗೇರ. ಮಲ್ಲೇಶ ನೇಮಗೌಡರ, ದರೇಪ್ಪ ಗಾಣಿಗೇರ, ಆನಂದ ಶಿವಾಪೂರ, ಹಾಗೂ ಮಮದಾಪೂರ ಶಾಖೆಯ ಸಲಹಾ ಸಮಿತಿಯ ಆಡಳಿತ ಮಂಡಳಿ ಹಾಗೂ ಪ್ರಧಾನ ಕಛೇರಿಯ ಸಿಬ್ಬಂದಿಯವರು ಶೇರುದಾರರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 