ಸಿದ್ದಾಪುರ ಗ್ರಾಮಸ್ಥರಿಗೆ ಆಹಾರ್ ಕಿಟ್ ವಿತರಿಸಿದ ಜಿ.ಪಂ ಅಧ್ಯಕ್ಷ ರೆಡ್ಡಿ
ಕೊಪ್ಪಳ 22: ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ಡೌನ್ ಆದೇಶ ಜಾರಿಯಲ್ಲಿದ್ದು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅವರು ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಸಾರ್ವಜನಿಕರಿಗೆ ಆಹಾರದ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಸಿದ್ದಾಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಗಂಗಮ್ಮ ನಾಗನಗೌಡ ಸಿಂಧನೂರು, ಕಾರಟಗಿ ಕಾರ್ಯನಿವರ್ಾಹಕ ಅಧಿಕಾರಿ ಚಂದ್ರಶೇಖರ್, ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಸಿದ್ದಾಪುರ ಗ್ರಾಮ ಪಂಚಾಯತಿ ಅಧಿಕಾರಿ ಸಾಯಿನಾಥ್, ಗ್ರಾಮ ಪಂಚಾಯತಿಯ ಸದಸ್ಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 