ಸಿದ್ದಾಪುರ ಗ್ರಾಮಸ್ಥರಿಗೆ ಆಹಾರ್ ಕಿಟ್ ವಿತರಿಸಿದ ಜಿ.ಪಂ ಅಧ್ಯಕ್ಷ ರೆಡ್ಡಿ
ಕೊಪ್ಪಳ 22: ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ತಡೆಗಟ್ಟುವ ಹಿನ್ನಲೆಯಲ್ಲಿ ಲಾಕ್ಡೌನ್ ಆದೇಶ ಜಾರಿಯಲ್ಲಿದ್ದು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅವರು ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಸಾರ್ವಜನಿಕರಿಗೆ ಆಹಾರದ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಸಿದ್ದಾಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಗಂಗಮ್ಮ ನಾಗನಗೌಡ ಸಿಂಧನೂರು, ಕಾರಟಗಿ ಕಾರ್ಯನಿವರ್ಾಹಕ ಅಧಿಕಾರಿ ಚಂದ್ರಶೇಖರ್, ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಸಿದ್ದಾಪುರ ಗ್ರಾಮ ಪಂಚಾಯತಿ ಅಧಿಕಾರಿ ಸಾಯಿನಾಥ್, ಗ್ರಾಮ ಪಂಚಾಯತಿಯ ಸದಸ್ಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 