ನಿಯಮ ಪಾಲನೆ, ರಸ್ತೆ ಅಪಘಾತ ನಿಯಂತ್ರಿಸಿ: ಆದಿವೀರೇಶ್ವರ
ಲೋಕದರ್ಶನ ವರದಿ
ಹೂವಿನಹಡಗಲಿ 09: ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿಸುವುದರ ಮೂಲಕ ಸಂಭವಿಸಬಹುದಾದ ಅಪಘಾತಗಳನ್ನು ನಿಯಂತ್ರಿಸಬಹುದು ಎಂದು ಹೊಸಪೇಟೆಯ ಪ್ರಾದೇಶಿಕ ಸಾರಿಗೆ ಕಛೇರಿಯ ಸೂಪರಿಟೆಂಡೆಂಟ್ ಜಿ.ಆದಿವೀರೇಶ್ವರ ಹೇಳಿದರು.
ಪಟ್ಟಣದ ಜಿಬಿಆರ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ "ರಸ್ತೆ ಸುರಕ್ಷತೆ ಜೀವದ ರಕ್ಷೆ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವ ಸವಾರರು ಮತ್ತು ಚಾಲಕರು ವೇಗಕ್ಕೆ ಕಡಿವಾಣ ಹಾಕಿಕೊಳ್ಳಬೇಕು. ವಾಹನ ಚಾಲಕರು ವಾಹನವನ್ನು ಚಲಿಸುವಾಗ ಏಕಾಗ್ರತೆಯ ದೃಷ್ಟಿಗಾಗಿ ಮೊಬೈಲ್ ಬಳಕೆಯನ್ನು ತ್ಯಜಿಸಬೇಕು ಎಂದು ಹೇಳಿದರು.
ಹೊಸಪೇಟೆಯ ಪ್ರಾದೇಶಿಕ ಸಾರಿಗೆ ಕಛೇರಿಯ ಯು.ಕೆ.ಶ್ರೀಧರ, ಶಬ್ಬೀರ್, ಕಾಮರ್ೆಲ್ ಶಾಲೆಯ ಪ್ರಾಚಾರ್ಯ ಡೇಂಜಿಲ್ ವೇಗಸ್ಸ್, ಚಾಲಕ ತರಬೇತಿದಾರ ಶಿವಕುಮಾರಗೌಡ, ಕ್ರಿಸ್ತರಾಜ ಶಂಕರ್, ಜಿಬಿಆರ್ ಪಪೂ ಕಾಲೇಜಿನ ಪ್ರಾಚಾರ್ಯ ಹೆಚ್.ಟ.ಶ್ರೀನಿವಾಸ ನಾಯಕ ಹಾಗೂ ಸಿಬ್ಬಂದಿ ಇದ್ದರು. ಹೆಚ್.ಎಂ.ಗುರುಬಸವರಾಜಯ್ಯ ನಿರ್ವಹಿಸಿದರು. ವಿದಯಾಥರ್ಿಗಳಿಗೆ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಕರಪತ್ರಗಳನ್ನು ಹಂಚಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 