ರಾಷ್ಟ್ರಮಟ್ಟದ ಸಂಕಲ್ಪ-2026 ರ ಕೈಪಿಡಿ ಮತ್ತು ಭಿತ್ತಿಪತ್ರಗಳ ಬಿಡುಗಡೆ
Release of National Resolution-2026 Handbook and Posters
ಧಾರವಾಡ 05 : ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಇದೇ ಮಾರ್ಚ 27 ಹಾಗೂ 28 ನೇ ತಾರೀಖಿನಂದು ಜರುಗಲಿರುವ ರಾಷ್ಟ್ರಮಟ್ಟದ ಸಂಕಲ್ಪ-2026 ಕಾರ್ಯಕ್ರಮದ ಕೈಪಿಡಿ ಹಾಗೂ ಭಿತ್ತಿಪತ್ರಗಳ (ಪೋಸ್ಟರ್ಗಳ) ನ್ನು ಜೆ.ಎಸ್.ಎಸ್ ನ ಕಾರ್ಯದರ್ಶಿಗಳು ಮತ್ತು ಜೆ.ಎಸ್.ಎಸ್ ಎಸ್.ಎಮ್.ಐ ಯು.ಜಿ. ಪಿ.ಜಿ ಕಾಲೇಜಿನ ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದರವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಪ್ರೋ. ವೆಂಕಟೇಶ ಮುತಾಲಿಕ್, ಡಾ. ಸೂರಜ್ ಜೈನ್, ಮಹಾವೀರ ಉಪಾದ್ಯೆ, ಆರ್.ವಿ ಚಿಟಗುಪ್ಪಿ, ವಿವೇಕ ಲಕ್ಷ್ಮೇಶ್ವರ ಜ್ಯೋತಿ ಅಕ್ಕಿ, ಶೃತಿ ಶೆಟ್ಟಿ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 