ಕ್ಯಾಲೆಂಡರ್ ಬಿಡುಗಡೆ
Release of calendar
ಕ್ಯಾಲೆಂಡರ್ ಬಿಡುಗಡೆ
ಮಹಾಲಿಂಗಪುರ 15 :ರಾಜ್ಯ ಸರಕಾರಿ ನೌಕರರ ಸಂಘದ 2025ನೇ ಸಾಲಿನ ಕ್ಯಾಲೆಂಡರ್ನ್ನು ಗಣ್ಯರು ಬಿಡುಗಡೆ ಮಾಡಿದರು. ಸೈದಾಪುರ ಮದಬಾವಿ ಕ್ಲಸ್ಟರಿನ ಕಲಿಕಾ ಹಬ್ಬದಲ್ಲಿ ರಬ ಕವಿ ಬನಹಟ್ಟಿತಾಲೂಕಿನ ಮಹಾಲಿಂಗಪುರ ಭಾಗದರಾಜ್ಯ ಸರಕಾರಿ ನೌಕರರ ಸಂಘದನಿರ್ದೇಶಕರಾದ ಎಸ್.ಎಂ.ಮುಗೆನ್ನವರ ನೇತೃತ್ವದಲ್ಲಿ ಸೈದಾಪುರಗ್ರಾಪಂ ಅಧ್ಯಕ್ಷ ಮಹಾಲಿಂಗಪ್ಪ ಸನದಿ,ಕೆಎಂಎಫ್ ಮಾಜಿ ಅಧ್ಯಕ್ಷ ರಂಗನ ಗೌಡ ಪಾಟೀಲ,ಪಿಕೆಪಿಎಸ್ಅಧ್ಯಕ್ಷ ಬಸವಣ್ಣೆಪ್ಪ ಬ್ಯಾಳಿ,ಗ್ರಾಪಂ ಸದಸ್ಯರಾದ ಶಿವಲಿಂಗ ಪೋಳ,ಯಮನಪ್ಪ ಉಪ್ಪಾರ, ಚಿನ್ನಪ್ಪ ಬಾಯಪ್ಪಗೋಳ, ಸುರೇಶಜೋಗನ್ನವರ, ಪಿಡಿಒ ಸಿ.ಎಸ್.ಹಿರೇಕುರುಬರ,ಸಿಆರ್ಪಿ ವೈ.ಎಸ್.ಲಮಾಣಿ, ಮುಖ್ಯಶಿಕ್ಷಕರಾದ ಎಸ್.ಎನ್.ಬ್ಯಾಳಿ, ಸುಶೀಲಾ ಬಾಲಪ್ಪನವರ,ಪಿ.ಎಂ.ಬ್ಯಾಕೋಡ ಮತ್ತು ಮದಬಾವಿ, ಸೈದಾಪುರಕ್ಲಸ್ಟರಿನ ಶಿಕ್ಷಕ ಶಿಕ್ಷಕಿಯರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 