ಕ್ಯಾಲೆಂಡರ್ ಬಿಡುಗಡೆ
Release of calendar
ಕ್ಯಾಲೆಂಡರ್ ಬಿಡುಗಡೆ
ಮಹಾಲಿಂಗಪುರ 15 :ರಾಜ್ಯ ಸರಕಾರಿ ನೌಕರರ ಸಂಘದ 2025ನೇ ಸಾಲಿನ ಕ್ಯಾಲೆಂಡರ್ನ್ನು ಗಣ್ಯರು ಬಿಡುಗಡೆ ಮಾಡಿದರು. ಸೈದಾಪುರ ಮದಬಾವಿ ಕ್ಲಸ್ಟರಿನ ಕಲಿಕಾ ಹಬ್ಬದಲ್ಲಿ ರಬ ಕವಿ ಬನಹಟ್ಟಿತಾಲೂಕಿನ ಮಹಾಲಿಂಗಪುರ ಭಾಗದರಾಜ್ಯ ಸರಕಾರಿ ನೌಕರರ ಸಂಘದನಿರ್ದೇಶಕರಾದ ಎಸ್.ಎಂ.ಮುಗೆನ್ನವರ ನೇತೃತ್ವದಲ್ಲಿ ಸೈದಾಪುರಗ್ರಾಪಂ ಅಧ್ಯಕ್ಷ ಮಹಾಲಿಂಗಪ್ಪ ಸನದಿ,ಕೆಎಂಎಫ್ ಮಾಜಿ ಅಧ್ಯಕ್ಷ ರಂಗನ ಗೌಡ ಪಾಟೀಲ,ಪಿಕೆಪಿಎಸ್ಅಧ್ಯಕ್ಷ ಬಸವಣ್ಣೆಪ್ಪ ಬ್ಯಾಳಿ,ಗ್ರಾಪಂ ಸದಸ್ಯರಾದ ಶಿವಲಿಂಗ ಪೋಳ,ಯಮನಪ್ಪ ಉಪ್ಪಾರ, ಚಿನ್ನಪ್ಪ ಬಾಯಪ್ಪಗೋಳ, ಸುರೇಶಜೋಗನ್ನವರ, ಪಿಡಿಒ ಸಿ.ಎಸ್.ಹಿರೇಕುರುಬರ,ಸಿಆರ್ಪಿ ವೈ.ಎಸ್.ಲಮಾಣಿ, ಮುಖ್ಯಶಿಕ್ಷಕರಾದ ಎಸ್.ಎನ್.ಬ್ಯಾಳಿ, ಸುಶೀಲಾ ಬಾಲಪ್ಪನವರ,ಪಿ.ಎಂ.ಬ್ಯಾಕೋಡ ಮತ್ತು ಮದಬಾವಿ, ಸೈದಾಪುರಕ್ಲಸ್ಟರಿನ ಶಿಕ್ಷಕ ಶಿಕ್ಷಕಿಯರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 