ಕ್ಯಾಲೆಂಡರ್ ಬಿಡುಗಡೆ
Release of calendar
ಕ್ಯಾಲೆಂಡರ್ ಬಿಡುಗಡೆ
ಮಹಾಲಿಂಗಪುರ 15 :ರಾಜ್ಯ ಸರಕಾರಿ ನೌಕರರ ಸಂಘದ 2025ನೇ ಸಾಲಿನ ಕ್ಯಾಲೆಂಡರ್ನ್ನು ಗಣ್ಯರು ಬಿಡುಗಡೆ ಮಾಡಿದರು. ಸೈದಾಪುರ ಮದಬಾವಿ ಕ್ಲಸ್ಟರಿನ ಕಲಿಕಾ ಹಬ್ಬದಲ್ಲಿ ರಬ ಕವಿ ಬನಹಟ್ಟಿತಾಲೂಕಿನ ಮಹಾಲಿಂಗಪುರ ಭಾಗದರಾಜ್ಯ ಸರಕಾರಿ ನೌಕರರ ಸಂಘದನಿರ್ದೇಶಕರಾದ ಎಸ್.ಎಂ.ಮುಗೆನ್ನವರ ನೇತೃತ್ವದಲ್ಲಿ ಸೈದಾಪುರಗ್ರಾಪಂ ಅಧ್ಯಕ್ಷ ಮಹಾಲಿಂಗಪ್ಪ ಸನದಿ,ಕೆಎಂಎಫ್ ಮಾಜಿ ಅಧ್ಯಕ್ಷ ರಂಗನ ಗೌಡ ಪಾಟೀಲ,ಪಿಕೆಪಿಎಸ್ಅಧ್ಯಕ್ಷ ಬಸವಣ್ಣೆಪ್ಪ ಬ್ಯಾಳಿ,ಗ್ರಾಪಂ ಸದಸ್ಯರಾದ ಶಿವಲಿಂಗ ಪೋಳ,ಯಮನಪ್ಪ ಉಪ್ಪಾರ, ಚಿನ್ನಪ್ಪ ಬಾಯಪ್ಪಗೋಳ, ಸುರೇಶಜೋಗನ್ನವರ, ಪಿಡಿಒ ಸಿ.ಎಸ್.ಹಿರೇಕುರುಬರ,ಸಿಆರ್ಪಿ ವೈ.ಎಸ್.ಲಮಾಣಿ, ಮುಖ್ಯಶಿಕ್ಷಕರಾದ ಎಸ್.ಎನ್.ಬ್ಯಾಳಿ, ಸುಶೀಲಾ ಬಾಲಪ್ಪನವರ,ಪಿ.ಎಂ.ಬ್ಯಾಕೋಡ ಮತ್ತು ಮದಬಾವಿ, ಸೈದಾಪುರಕ್ಲಸ್ಟರಿನ ಶಿಕ್ಷಕ ಶಿಕ್ಷಕಿಯರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 