ಮದ್ಯ ಪಾನ ಮುಕ್ತ ಸಮಾಜಕ್ಕೆ ಧರ್ಮ ಸ್ಥಳ ಪ್ರೇರಣೆ
Religious places inspire an alcohol-free society
ಮದ್ಯ ಪಾನ ಮುಕ್ತ ಸಮಾಜಕ್ಕೆ ಧರ್ಮ ಸ್ಥಳ ಪ್ರೇರಣೆ
ಹೂವಿನಹಡಗಲಿ 13:ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬದಲಾವಣೆಗೆ ಮದ್ಯವರ್ಜನ ಶಿಬಿರಗಳು ಸಹಕಾರಿಎಂದು ಮಾಜಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕಅಭಿಪ್ರಾಯ ಪಟ್ಟರು.ಹೂವಿನಹಡಗಲಿಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ 1949ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಮದ್ಯವ್ಯಸನದಿಂದಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳು ತಲೆದೋರುತ್ತವೆ. ಕುಡಿತದಚಟದಿಂದ ಹಲವು ಕುಟುಂಬಗಳು ಹಾಳಾಗಿದ್ದು ಸಮಾಜದ ಸ್ವಾಸ್ಥ್ಯವನ್ನುಕಾಪಾಡಲು ಮದ್ಯಪಾನ.
ಮುಕ್ತ ಸಮಾಜಕ್ಕೆಧರ್ಮ ಸ್ಥಳ ಗ್ರಾಮೀಣಾಭಿವೃದ್ಧಿ ಪ್ರೇರಣೆಯಾಗಿದೆಎಂದರು.ಸಾನಿಧ್ಯ ವಹಿಸಿದ್ದ ಕೊಂಬಳಿ ಚೌಕಿಮಠದ ಸದ್ಗುರುಗಾಡಿತಾತನವರು.ಡಾ.ರಾಕೇಶ್ ಮಾತನಾಡಿಯುವಕರು ಈಚೆಗೆ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆಎಂದರು.ವಿಜಯನಗರಜಿಲ್ಲಾಜನಜಾಗೃತಿ ವೇದಿಕೆ ಅದ್ಯಕ್ಷ ಕವಾಲಿ ಶಿವಪ್ಪ. ಜಿಲ್ಲಾ ನಿರ್ದೇಶಕ ಸತೀಶ ಶೆಟ್ಟಿ .ವಕೀಲರ ಸಂಘದಅದ್ಯಕ್ಷ ವಸಂತಕುಮಾರ .ಬ್ಲಾಕ್ಕಾಂಗ್ರೆಸ್ಅದ್ಯಕ್ಷರಾದ ಅಟವಾಳಗಿ ಕೊಟ್ರೇಶ್. ಹನುಮಂತ ಪ್ಪ.ಕೆ.ಮುದಕಪ್ಪ. ಹಡಗಲಿ ಯೋಜನಾಧಿಕಾರಿ ಗಳಾದ ಸುಬ್ರಹ್ಮಣ್ಯ.ಮಂಜುನಾಥಇದ್ದರು.ಕೊಪ್ಪಳ ಪ್ರಾದೇಶಿಕ ಕಚೇರಿಯೋಜನಾಧಿಕಾರಿ ನಾಗೇಶ ಪ್ರಾಸ್ತಾವಿಕ ಮಾತನಾಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 