ಮದ್ಯ ಪಾನ ಮುಕ್ತ ಸಮಾಜಕ್ಕೆ ಧರ್ಮ ಸ್ಥಳ ಪ್ರೇರಣೆ
Religious places inspire an alcohol-free society
ಮದ್ಯ ಪಾನ ಮುಕ್ತ ಸಮಾಜಕ್ಕೆ ಧರ್ಮ ಸ್ಥಳ ಪ್ರೇರಣೆ
ಹೂವಿನಹಡಗಲಿ 13:ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬದಲಾವಣೆಗೆ ಮದ್ಯವರ್ಜನ ಶಿಬಿರಗಳು ಸಹಕಾರಿಎಂದು ಮಾಜಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕಅಭಿಪ್ರಾಯ ಪಟ್ಟರು.ಹೂವಿನಹಡಗಲಿಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ 1949ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಮದ್ಯವ್ಯಸನದಿಂದಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳು ತಲೆದೋರುತ್ತವೆ. ಕುಡಿತದಚಟದಿಂದ ಹಲವು ಕುಟುಂಬಗಳು ಹಾಳಾಗಿದ್ದು ಸಮಾಜದ ಸ್ವಾಸ್ಥ್ಯವನ್ನುಕಾಪಾಡಲು ಮದ್ಯಪಾನ.
ಮುಕ್ತ ಸಮಾಜಕ್ಕೆಧರ್ಮ ಸ್ಥಳ ಗ್ರಾಮೀಣಾಭಿವೃದ್ಧಿ ಪ್ರೇರಣೆಯಾಗಿದೆಎಂದರು.ಸಾನಿಧ್ಯ ವಹಿಸಿದ್ದ ಕೊಂಬಳಿ ಚೌಕಿಮಠದ ಸದ್ಗುರುಗಾಡಿತಾತನವರು.ಡಾ.ರಾಕೇಶ್ ಮಾತನಾಡಿಯುವಕರು ಈಚೆಗೆ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆಎಂದರು.ವಿಜಯನಗರಜಿಲ್ಲಾಜನಜಾಗೃತಿ ವೇದಿಕೆ ಅದ್ಯಕ್ಷ ಕವಾಲಿ ಶಿವಪ್ಪ. ಜಿಲ್ಲಾ ನಿರ್ದೇಶಕ ಸತೀಶ ಶೆಟ್ಟಿ .ವಕೀಲರ ಸಂಘದಅದ್ಯಕ್ಷ ವಸಂತಕುಮಾರ .ಬ್ಲಾಕ್ಕಾಂಗ್ರೆಸ್ಅದ್ಯಕ್ಷರಾದ ಅಟವಾಳಗಿ ಕೊಟ್ರೇಶ್. ಹನುಮಂತ ಪ್ಪ.ಕೆ.ಮುದಕಪ್ಪ. ಹಡಗಲಿ ಯೋಜನಾಧಿಕಾರಿ ಗಳಾದ ಸುಬ್ರಹ್ಮಣ್ಯ.ಮಂಜುನಾಥಇದ್ದರು.ಕೊಪ್ಪಳ ಪ್ರಾದೇಶಿಕ ಕಚೇರಿಯೋಜನಾಧಿಕಾರಿ ನಾಗೇಶ ಪ್ರಾಸ್ತಾವಿಕ ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 