ರೇಣುಕಾಚಾರ್ಯ ಜಯಂತಿ: ಪೂರ್ವಭಾವಿ ಸಭೆ
Renukacharya Jayanti: Preliminary meeting
ರೇಣುಕಾಚಾರ್ಯ ಜಯಂತಿ: ಪೂರ್ವಭಾವಿ ಸಭೆ
ತಾಳಿಕೋಟಿ 03: ರೇಣುಕಾಚಾರ್ಯರ ಜಯಂತಿ ಅಂಗವಾಗಿ ಪಂಚಾಚಾರ್ಯ ಸಹಕಾರಿ ಪತ್ತಿನ ಸಂಘದ ಸಭಾಂಗಣದಲ್ಲಿ ತಾಳಿಕೋಟಿ ತಾಲೂಕಿನ ಬೇಡ ಜಂಗಮ ಸಮಾಜದ ಗೌರವಧ್ಯಕ್ಷ ರಾಮಲಿಂಗ ಮಹಾಸ್ವಾಮಿಗಳು, ಚಬನೂರ ಇವರ ನೇತೃತ್ವದಲ್ಲಿ ಹಾಗೂ ದೇವರ ಹಿಪ್ಪರಗಿಯ ಶಿವಯೋಗಿ ಮಹಾಸ್ವಾಮಿಗಳು ಇವರ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ಜರುಗಿತು.
ಸಭೆಯಲ್ಲಿ ಪ್ರತಿ ವರ್ಷ ದಂತೆ ಈ ವರ್ಷವೂ ಕೂಡಾ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡಲು ತೀರ್ಮಾನಿಸಲಾಯಿತು. ಮಾರ್ಚ್ 12ರಂದು ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.ತಾಲೂಕಿನ ಸರ್ವ ಜಂಗಮ ಸಮಾಜದ ಬಂಧುಗಳನ್ನು ಸೇರಿಸಲು ತೀರ್ಮಾನಿಸಲಾಯಿತು. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಭೆಯಲ್ಲಿ ಎಲ್ಲರೂ ಒಮ್ಮತ ಅಭಿಪ್ರಾಯ ವ್ಯಕ್ತ ಪಡಿಸಿದರು. ಸಭೆಯಲ್ಲಿ ಬೇಡ ಜಂಗಮ ಸಮಾಜದ ಅಧ್ಯಕ್ಷರು, ಸರ್ವ ಪದಾಧಿಕಾರಿಗಳು, ಸಮಾಜದ ಹಿರಿಯರು ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 