ಗುರ್ಲಾಪೂರದಲ್ಲಿ ರೇಣುಕಾಚಾರ್ಯ ಜಯಂತಿ
Renukacharya Jayanti in Gurlapur
ಗುರ್ಲಾಪೂರದಲ್ಲಿ ರೇಣುಕಾಚಾರ್ಯ ಜಯಂತಿ
ಗುಲಪೂರ 13: ಸ್ಥಳಿಯ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ರೇಣುಕಾಚಾರ್ಯ ಜಯಂತಿಯನ್ನು ಶಾಲೆಯಎಸ್ ಡಿ ಎಮ್ ಸಿ ಅಧ್ಯಕ್ಷರಾದ ಎಲ್ ಪಿ ನೇಮಗೌಡರ ಇವರ ಅಧ್ಯಕ್ಷತೆಯಲ್ಲಿ ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಗ್ರಾಮದವೇ ಮೂರ್ತಿ ಶಿವಾನಂದ ಹಿರೇಮಠಇವರ ಸಾನಿದ್ಯದಲ್ಲಿ ರೇಣುಕಾಚಾರ್ಯ ಬಾವ ಚಿತ್ರಕ್ಕೆ ವಿಷೇಶವಾಗಿ ಪೂಜೆ ಸಲ್ಲಿಸಿ ಈ ಸಂದರ್ಬದಲ್ಲಿ ಶಿವರುದ್ರಯ್ಯಾ ಹಿರೇಮಠಡಾ ಪಿ ಎಮ್ ಹಿರೇಮಠಗುರು ಹಿರೇಮಠ ಗುರು ಸಿದ್ದಯ್ಯಾ ಜಡಿ.ಗಣೇಶ ಹಿರೇಮಠ ಸಾಲೆಯ ಶಿಕ್ಷವ್ರಂದವು ಹಾಗೂ ಅಡುಗೆ ಸಾಹಾಯಕರು ಮಕ್ಕಳು ಪಾಲಕರರು ಭಾಗಿಯಾಗಿದ್ದರು. ಎಲ್ ಆರ್ ಸಾಲಿಮಠ ಗುರುಗಳು ನಿರುಪಿಸಿ ವಂದಿಸಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 