ಗುರ್ಲಾಪೂರದಲ್ಲಿ ರೇಣುಕಾಚಾರ್ಯ ಜಯಂತಿ
Renukacharya Jayanti in Gurlapur
ಗುರ್ಲಾಪೂರದಲ್ಲಿ ರೇಣುಕಾಚಾರ್ಯ ಜಯಂತಿ
ಗುಲಪೂರ 13: ಸ್ಥಳಿಯ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ರೇಣುಕಾಚಾರ್ಯ ಜಯಂತಿಯನ್ನು ಶಾಲೆಯಎಸ್ ಡಿ ಎಮ್ ಸಿ ಅಧ್ಯಕ್ಷರಾದ ಎಲ್ ಪಿ ನೇಮಗೌಡರ ಇವರ ಅಧ್ಯಕ್ಷತೆಯಲ್ಲಿ ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಗ್ರಾಮದವೇ ಮೂರ್ತಿ ಶಿವಾನಂದ ಹಿರೇಮಠಇವರ ಸಾನಿದ್ಯದಲ್ಲಿ ರೇಣುಕಾಚಾರ್ಯ ಬಾವ ಚಿತ್ರಕ್ಕೆ ವಿಷೇಶವಾಗಿ ಪೂಜೆ ಸಲ್ಲಿಸಿ ಈ ಸಂದರ್ಬದಲ್ಲಿ ಶಿವರುದ್ರಯ್ಯಾ ಹಿರೇಮಠಡಾ ಪಿ ಎಮ್ ಹಿರೇಮಠಗುರು ಹಿರೇಮಠ ಗುರು ಸಿದ್ದಯ್ಯಾ ಜಡಿ.ಗಣೇಶ ಹಿರೇಮಠ ಸಾಲೆಯ ಶಿಕ್ಷವ್ರಂದವು ಹಾಗೂ ಅಡುಗೆ ಸಾಹಾಯಕರು ಮಕ್ಕಳು ಪಾಲಕರರು ಭಾಗಿಯಾಗಿದ್ದರು. ಎಲ್ ಆರ್ ಸಾಲಿಮಠ ಗುರುಗಳು ನಿರುಪಿಸಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 