ವರದಿಗಾರ ಹಡಪದಗೆ ಸನ್ಮಾನ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ ಃ ಕನರ್ಾಟಕ ಪತ್ರಕರ್ತರ ಸಂಘದ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಗೆ ಸದಸ್ಯರಾಗಿ ಆಯ್ಕೆಯಾದ ಶಿಗ್ಗಾವಿಯ ವರದಿಗಾರ ಬಸವರಾಜ ಹಡಪದ ಅವರನ್ನು ವಾಲ್ಮೀಕಿ ಯುವ ಸೇನೆಯ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆತ್ಮಿಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕ ಶಶಿಕಾಂತ ರಾಠೊಡ, ವಾಲ್ಮೀಕಿ ಯುವ ಸೇನೆಯ ಅಧ್ಯಕ್ಷ ಪ್ರಕಾಶ ಕ್ಯಾಲಕೊಂಡ, ಪಧಾಧಿಕಾರಿಗಳಾದ ನಾಗರಾಜ ದೊಡ್ಡಮನಿ, ಮಾರುತಿ ಮಾಲ್ಮೀಕಿ, ಮಂಜು ಪಾಟೀಲ್, ಬಸವರಾಜ ವಾಲ್ಮೀಕಿ, ಹನಮಂತ ವಾಲ್ಮೀಕಿ, ಬಸವರಾಜ ಹಂಚಿನಮನಿ ಸೇರಿದಂತೆ ಇತರರು ಇದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 