ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಗಣರಾಜ್ಯೋತ್ಸವ ದಿನ ಆಚರಣೆ
Republic Day Celebration by Block Congress Committee
ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಗಣರಾಜ್ಯೋತ್ಸವ ದಿನ ಆಚರಣೆ
ತಾಳಿಕೋಟಿ 26: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ 76ನೇ ಗಣ ರಾಜ್ಯೋತ್ಸವ ದಿನಾಚರಣೆಯನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮದ ಮುನ್ನ ಕರ್ನಾಟಕ ಸಾಬೂನ್ ಮತ್ತು ಮಾರ್ಜಕ ನಿಯಮದ ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಅರ್ಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಿಬೂಬ ಚೋರಗಸ್ತಿ ಧ್ವಜಾ ರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಬಿ.ಎಸ್.ಪಾಟೀಲ (ಯಾಳಗಿ), ಎಂ.ಜಿ.ಪಾಟೀಲ, ಎ.ಕೆ.ನಮಾಜಕಟ್ಟಿ, ಚಾಂದಸಾ ಲಾಹೋರಿ, ಎಂ.ಎ. ಮೇತ್ರಿ, ಬುಡನ್ ಶಾ ಮಕಾನದಾರ, ಎಂ.ಆರ್.ಮಕಾನದಾರ, ಮೋದಿನಸಾ ನಗಾರ್ಚಿ, ರಫೀಕ ಬೇಪಾರಿ, ಸಂಗಮೇಶ ದೇಸಾಯಿ, ಹಡಗಿನಾಳ ದೇಸಾಯಿ, ಫಯಾಜ ಉತ್ನಾಳ, ರಿಯಾಜ್ ಡೋಣಿ, ಕಾಸೀಮ ಅಬಾವಲೆ, ಸದ್ದಾಮ್ ಹೊನ್ನಳ್ಳಿ, ಗೋಪಾಲ ಕಟ್ಟಿಮನಿ, ಆಸಿಫ್ ಕೆಂಭಾವಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 