ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಮನವಿ
Request for construction of bronze effigy of Baba Saheb Ambedkar
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಮನವಿ
ಬ್ಯಾಡಗಿ 10: ಪಟ್ಟಣದ ಗುಮ್ಮನ ಹಳ್ಳಿ ಸರ್ಕಲ್ ಬಳಿ ಡಾ.ಬಿ ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಮಾಡಿಕೊಡುವಂತೆ ಪುರಸಭೆ ಉಪಾಧ್ಯಕ್ಷರಿಗೆ ಹಾಗೂ ಆಶ್ರಯ ಸಮಿತಿ ಅಧ್ಯಕ್ಷರಿಗೆ ಒತ್ತಾಯಿಸಲಾಯಿತು.ಪಟ್ಟಣದ ಕರ್ನಾಟಕ ದಲಿತ ಸಂಘರ್ಷಣೆ ಸಮಿತಿ ಇವರ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಗದಗ್ಕರ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಮಾತನಾಡಿ ಗುಮ್ಮನ ಹಳ್ಳಿ ಸರ್ಕಲ್ ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪುತ್ತಳಿಯನ್ನು ನಿರ್ಮಾಣ ಮಾಡಿಕೊಡಿ ಎಂದು ಕಾರ್ಯಕ್ರಮಕ್ಕೆ ಆಗಮಿಸಿದ್ದ ಸ್ಥಳೀಯ ಪುರಸಭೆಯ ಉಪಾಧ್ಯಕ್ಷ ಸುಭಾಷ್ ಮಾಳ್ಗಿ ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಮುನಾಫ್ ಎರೆಸಿಮಿ ಇವರಿಗೆ ಮಾಡಿದರು.
ಈ ಸಂದರ್ಭದಲ್ಲಿ ದುರ್ಗೇಶ್ ಗೋಣೆಮ್ಮನವರ್ ಖಾದರ್ ಸಾಬ್ ದೊಡ್ಮನಿ ರವಿ ಪೂಜಾರ ಮಂಜಣ್ಣ ಭೋವಿ ಮೋಹನ್ ಕುಮಾರ್ ಹುಲ್ಲತ್ತಿ ಜೈ ಭೀಮ್ ರಾರಾವಿ.ಮಜೀದ ಮುಲ್ಲಾ.ನಜೀರ ಶೇಖ್.ಶಬ್ಬಿರ ಕವಾಲಿ.ಹಾಗೂ ಕರ್ನಾಟಕ ದಲಿತ ಸಂಘರ್ಷಣೆ ಸಮಿತಿ ಕಾರ್ಯಕರ್ತರು ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 