ವೀರಶೈವ ಪಂಚಮಸಾಲಿ ಜನಾಂಗವನ್ನು ಓಬಿಸಿಗೆ ಸೇರಿಸಲು ಸಿಎಂಗೆ ಮನವಿ
ಲೋಕದರ್ಶನ ವರದಿ
ಶಿಗ್ಗಾವಿ14: ಬೆಳಗಾವಿಯ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ವೀರಶೈವ ಪಂಚಮಸಾಲಿ ಜನಾಂಗವನ್ನು ಕೇಂದ್ರ ಸರಕಾರದ ಓ.ಬಿ.ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ಹಿರಿಹರ ಪೀಠದ ಅಭಿವೃದ್ದಿಗಾಗಿ ಸರಕಾರದಿಂದ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಶಿಗ್ಗಾವಿ-ಸವಣೂರ ವಿಧಾನಸಭಾ ಕೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಟ್ರಸ್ಟ್ ಧರ್ಮದಶರ್ಿಗಳು ಮತ್ತು ಸಮಾಜದ ಮುಖಂಡರೊಂದಿಗೆ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಕೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 