ವೀರಶೈವ ಪಂಚಮಸಾಲಿ ಜನಾಂಗವನ್ನು ಓಬಿಸಿಗೆ ಸೇರಿಸಲು ಸಿಎಂಗೆ ಮನವಿ
ಲೋಕದರ್ಶನ ವರದಿ
ಶಿಗ್ಗಾವಿ14: ಬೆಳಗಾವಿಯ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ವೀರಶೈವ ಪಂಚಮಸಾಲಿ ಜನಾಂಗವನ್ನು ಕೇಂದ್ರ ಸರಕಾರದ ಓ.ಬಿ.ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ಹಿರಿಹರ ಪೀಠದ ಅಭಿವೃದ್ದಿಗಾಗಿ ಸರಕಾರದಿಂದ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಶಿಗ್ಗಾವಿ-ಸವಣೂರ ವಿಧಾನಸಭಾ ಕೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಟ್ರಸ್ಟ್ ಧರ್ಮದಶರ್ಿಗಳು ಮತ್ತು ಸಮಾಜದ ಮುಖಂಡರೊಂದಿಗೆ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಕೆ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 