ನಿವೃತ್ತ ಸೇನಾಧಿಕಾರಿಗಳಿಗೆ 'ವೀರ ಯೋಧ' ಪ್ರಶಸ್ತಿ
ಲೋಕದರ್ಶನ ವರದಿ
ಮುಧೋಳ 05: ಕನರ್ಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟೆ ಬಳಗ) ಹಮ್ಮಿಕೊಂಡಿದ್ದ "ವಿಜಯಪುರ ಕನ್ನಡ ಉತ್ಸವ" ಕಾರ್ಯಕ್ರಮದಲ್ಲಿ ವಿಜಯಪುರ ಮತ್ತು ಬಾಗಲಕೋಟ ಅವಳಿ ಜಿಲ್ಲೆಗಳಲ್ಲಿಯ ವಿಶೇಷ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಅದರಲ್ಲಿಯೂ ವಿಶೇಷವಾಗಿ ಭಾರತೀಯ ಸೇನೆಪಡೆಯ ನಿವೃತ ಸೇನಾಧಿಕಾರಿಗಳಾದ ಮೇಜರ್ ಅಪ್ಪಸಾಹೇಬ ಎಸ್ ನಿಂಬಾಳ್ಕರ,ಶೇಷಪ್ಪ ದುಂ. ಪೋತ ರಡ್ಡಿ ಹಾಗೂ ಶಂಕರ ಬಾಡಗಿಯವರನ್ನು 'ವೀರ ಯೋಧ' ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮಕ್ಕೆ ಕನರ್ಾಟಕ ರಕ್ಷಣಾ ವೇದಿಕೆಯ ಉತ್ತರ ಕನರ್ಾಟಕದ ಅಧ್ಯಕ್ಷರಾದ ಡಾ|| ಶರಣು ಗುದ್ದುಗೆಯವರು ಮುಖ್ಯ ಅತಿಥಿಯಾಗಿ,ಸಾನಿಧ್ಯ ವಹಿಸಿದ್ದ ಶ್ರೀಗಳು ಹಾಗೂ ಮುಧೋಳ ವಸಾಪ ತಾಲೂಕಾ ಘಟಕದ ಅಧ್ಯಕ್ಷ ಸಿದ್ದಣ್ಣ ಬಾಡಗಿ ಸೇರಿದಂತೆ ಅನೇಕ ಗಣ್ಯರು ಮತ್ತು ಕನರ್ಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಭಾಗವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 