ನಿವೃತ್ತ ಸೇನಾಧಿಕಾರಿಗಳಿಗೆ 'ವೀರ ಯೋಧ' ಪ್ರಶಸ್ತಿ
ಲೋಕದರ್ಶನ ವರದಿ
ಮುಧೋಳ 05: ಕನರ್ಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟೆ ಬಳಗ) ಹಮ್ಮಿಕೊಂಡಿದ್ದ "ವಿಜಯಪುರ ಕನ್ನಡ ಉತ್ಸವ" ಕಾರ್ಯಕ್ರಮದಲ್ಲಿ ವಿಜಯಪುರ ಮತ್ತು ಬಾಗಲಕೋಟ ಅವಳಿ ಜಿಲ್ಲೆಗಳಲ್ಲಿಯ ವಿಶೇಷ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಅದರಲ್ಲಿಯೂ ವಿಶೇಷವಾಗಿ ಭಾರತೀಯ ಸೇನೆಪಡೆಯ ನಿವೃತ ಸೇನಾಧಿಕಾರಿಗಳಾದ ಮೇಜರ್ ಅಪ್ಪಸಾಹೇಬ ಎಸ್ ನಿಂಬಾಳ್ಕರ,ಶೇಷಪ್ಪ ದುಂ. ಪೋತ ರಡ್ಡಿ ಹಾಗೂ ಶಂಕರ ಬಾಡಗಿಯವರನ್ನು 'ವೀರ ಯೋಧ' ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮಕ್ಕೆ ಕನರ್ಾಟಕ ರಕ್ಷಣಾ ವೇದಿಕೆಯ ಉತ್ತರ ಕನರ್ಾಟಕದ ಅಧ್ಯಕ್ಷರಾದ ಡಾ|| ಶರಣು ಗುದ್ದುಗೆಯವರು ಮುಖ್ಯ ಅತಿಥಿಯಾಗಿ,ಸಾನಿಧ್ಯ ವಹಿಸಿದ್ದ ಶ್ರೀಗಳು ಹಾಗೂ ಮುಧೋಳ ವಸಾಪ ತಾಲೂಕಾ ಘಟಕದ ಅಧ್ಯಕ್ಷ ಸಿದ್ದಣ್ಣ ಬಾಡಗಿ ಸೇರಿದಂತೆ ಅನೇಕ ಗಣ್ಯರು ಮತ್ತು ಕನರ್ಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಭಾಗವಹಿಸಿದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 