ನಿವೃತ್ತಿ ಆದ ಸಿಪಿಐ ಸುರೇಶ ಬಾಬು ಅವರಿಗೆ ಸತ್ಕಾರ
Retired CPI Suresh Babu felicitated
ಗೋಕಾಕ 01 : ಪೋಲೀಸ್ ವೃತ್ತದ ಸಿಪಿಆಯ್ ಆಗಿ ಸೇವೆ ಸಲ್ಲಿಸಿ ಇಂದು ನಿವೃತ್ತಿ ಹೊಂದಿದ ಸುರೇಶ್ ಬಾಬು ಅವರಿಗೆ ಕನ್ನಡ ಸೇನೆ ಕರ್ನಾಟಕ ಸಂಘಟನೆ ಗೋಕಾಕ ತಾಲೂಕು ಘಟಕದ ವತಿಯಿಂದ ಮಂಗಳವಾರದಂದು ಸನ್ಮಾನ ಮಾಡಿ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತಿ ಜೀವನಕ್ಕೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ವಿ ಮಹಾಜನ, ಕನ್ನಡ ಸೇನೆ ಗೋಕಾಕ ತಾಲೂಕು ಅಧ್ಯಕ್ಷರಾದ ಅಪ್ಪಾಸಾಬ ಮುಲ್ಲಾ, ಕನ್ನಡ ಸೇನೆ ಗೋಕಾಕ ತಾಲೂಕು ನಿರ್ದೇಶಕರು ಮತ್ತು ಗೋಕಾಕ ನಗರ ಬಿಜೆಪಿ ಮುಖಂಡರಾದ ಸುರೇಶ್ ಪತ್ತಾರ, ಷರೀಫ್ ಕಬ್ಬೂರ (ಘಟಪ್ರಬಾ) ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ರಾಜೇಶ್ವರಿ ವಡೆಯರ್ ,ಯುವ ಮುಖಂಡರಾದ ಮಲ್ಲು, ಅಂಬಲಿ, ಗೋಕಾಕ ಮುಂತಾದವರು ಹಾಜರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 