ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಪರಿಶೀಲನೆ
ಗದಗ 14: ಅಮೃತ ಯೋಜನೆಯಡಿ ಕೇಂದ್ರ ರಾಜ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನಡೆಸಲಾಗುವ ಗದುಗಿನ ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಕುರಿತಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು (ದಿ.14) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗದಗ ಬೇಟಗೇರಿ ನಗರಸಭೆ ಪೌರಾಯುಕ್ತ ದೀಪಕ ಹರಡಿ ಅಮೃತ ಯೋಜನೆಯಡಿ ಒಟ್ಟು 9.56 ಕೋಟಿ ವೆಚ್ಚದ ಭೀಷ್ಮಕೆರೆ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು. ಗದಗ ಬೆಟಗೇರಿ ನಗರಸಭೆ ಅಭಿಯಂತರುಗಳಾದ ಎಲ್. ಜಿ. ಪತ್ತಾರ, ಎಚ್. ಎ. ಬಂಡಿವಡ್ಡರ ಇದ್ದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಗದಗ ಬೇಟಗೇರಿ ನಗರಸಭೆ ಕಾಯರ್ಾಲಯ ಅನಿರೀಕ್ಷಿತವಾಗಿ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಸೇರಿದಂತೆ ವಿವಿಧ ವಿಷಯಗಳ ಪರಿಶೀಲನೆ ನಡೆಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 