ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಮೂತರ್ಿ ಪ್ರತಿಷ್ಟಾಪನೆ
ಲೋಕದರ್ಶನ ವರದಿ
ಘಟಪ್ರಭಾ 12: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದಲ್ಲಿ ದಿ.12ರಂದು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ನವರ ಮೂತರ್ಿ ಪ್ರತಿಷ್ಟಾಪನೆಗೆ ತಮ್ಮ ಅಮೃತ ಹಸ್ತದಿಂದ ಗುದ್ದಲಿ ಪೂಜೆ ನೇರವೇರಿಸಿ ಅಮರೇಶ್ವರ ಮಹಾಸ್ವಾಮಿಗಳು ಮಾತನಾಡುತ್ತ, ಸಂಗೋಳ್ಳಿ ರಾಯಣ್ಣ ಹುಟ್ಟಿದು ಆಗಷ್ಟ 15 ಅದೇ ದಿನ ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು. ಸಂಗೊಳ್ಳಿ ರಾಯಣ್ಣ ಗಲ್ಲಿಗೇರಿಸಿದ ದಿನ ಜನವರಿ 26 ಅದೇ ದಿನ ಭಾರತ ಗಣರಾಜ್ಯವಾಯಿತು ಇಂತಹ ಮಹಾನ ದೇವ ಮಾನವನ ತತ್ವ ಆದರ್ಶಗಳನ್ನು ಯುವ ಪೀಳಿಗೆ ಪಾಲನೆ ಮಾಡಬೇಕು. ಸಂಗೋಳ್ಳಿ ರಾಯಣ್ಣ ಎಲ್ಲ ಜಾತಿ ಧರ್ಮಗಳನ್ನು ಮೀರಿ ಕಿತ್ತೂರು ಸಂಸ್ಥಾನದ ರಕ್ಷಣೆಗಾಗಿ ಹಗಲಿರುಳು ಶ್ರಮಿಸಿ ಜೀವದಾನ ಮಾಡಿದ್ದಾರೆ. ಸೂರ್ಯ ಚಂದ್ರ ಇರುವವರೆಗೆ ರಾಯಣ್ಣ ಹೆಸರು ಅಜರಾಮರವಾಗಿದೆ ಎಂದು ಕವಲಗುಡ್ಡದ ಹೇಳಿದರು.
ಈ ಸಂದರ್ಭದಲ್ಲಿ ಉದಗಟ್ಟಿಯ ಸಿದ್ದಪ್ಪ ಮಹಾರಾಜರು, ಶಿವಲಿಂಗ ಮಹಾಸ್ವಾಮಿಗಳು, ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ಮಾರುತಿ ಮರಡಿ ಮೌರ್ಯ, ಸಮರ ಸಿಂಹ ಸಂಗೋಳ್ಳಿ ರಾಯಣ್ಣ ಸಂಘದ ಅಧ್ಯಕ್ಷರ ವಿಜಯ ಜಂಬಗಿ, ಕನರ್ಾಟಕ ಪ್ರದೇಶ ಯುವ ಕುರುಬರ ಸಂಘದ ಅಧ್ಯಕ್ಷ ಸಿದ್ದು ಕಂಕಣವಾಡಿ, ತಾಲೂಕಾ ಸಂಘಟನಾ ಕಾರ್ಯದಶರ್ಿ ಜ್ಞಾನೇಶ್ವರ ಭಂಗೇರ, ಭಿಮಶಿ ಕಿತ್ತೂರ, ಮುತ್ತೇಪ್ಪ ಜಂಗಟಿ, ಗ್ರಾಮ ಘಟಕಲ ಅಧ್ಯಕ್ಷ ಮುತ್ತು ಬಡವಣಿ, ಶಿವನಪ್ಪ ಹಳ್ಳೂರ, ಗ್ರಾ.ಪಂ ಸದ್ಯಸರಾದ ಸಿದ್ದಗೌಡ ಬಡವಣ್ಣಿ, ಮಾರುತಿ ಕಟಕಟಿ, ಶಂಕರ ಇಂಚಲ, ಕಲ್ಲಪ್ಪ ಬಂಗೇರ, ಗುರುಸಿದ್ದ ಹಳ್ಳೂರ, ಲಕ್ಕಪ್ಪ ವಗ್ಗನವರ, ಬಾಳಪ್ಪ ನೇಸರಗಿ, ಗಂಗಪ್ಪ ಡಬ್ಬನವರ, ಮಹಾಂತೇಶ ರೂಡನ್ನವರ, ಹೊಳೆಪ್ಪಾ ಹಳ್ಳೂರ, ಮುತ್ತೆಪ್ಪಾ ಐದುಡ್ಡಿ, ಮಹಾದೇವ ಹಳ್ಳೂರ, ಸಣ್ಣತಮ್ಮಾ ಪಾಟೀಲ ಹಾಗೂ ಸಮಾಜದ ಪ್ರಮುಖರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 