ಪ್ರಧಾನ ಅಂಚೆ ಕಛೇರಿಯಲ್ಲಿ ಕೊಠಡಿಗಳ ಮಂಜೂರಿಗಾಗಿ ಸಂಸದೀಯ ಕಾರ್ಯದಶರ್ಿಗಳಿಗೆ ಮನವಿ
ಕೊಪ್ಪಳ 02: ಇತ್ತೀಚಿಗೆ ಅಂಚೆ ಕಛೇರಿಯಲ್ಲಿ ಬ್ಯಾಂಕ್ ಸೇವೆ, ವಿಮಾ ಸೇವೆ, ಆಧಾರ ನೋಂದಣಿ, ಪಾಸ್ಪೋರ್ಟ ಸೇವಾ ಕೇಂದ್ರ, ವಿವಾಹ ನೋಂದಣಿ ಮುಂತಾದ ಸೇವೆಗಳು ಪ್ರಾರಂಭಗೊಂಡಿರುವುದರಿಂದ ಕೊಪ್ಪಳದ ಪ್ರಧಾನ ಅಂಚೆ ಕಛೇರಿಯಲ್ಲಿ ಕೊಠಡಿಗಳ ಕೊರತೆ ಕಂಡು ಬರುತ್ತಿದೆ. ಹೀಗಾಗಿ ಕೊಪ್ಪಳದ ಪ್ರಧಾನ ಅಂಚೆ ಕಛೇರಿಯಲ್ಲಿ ಕೊಠಡಿಗಳ ಮಂಜೂರಿಗಾಗಿ ಸಂಸದೀಯ ಕಾರ್ಯದರ್ಶಿ ಗಳು ಹಾಗೂ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಅಂಚೆ ನೌಕರರ ಕಾರ್ಯದರ್ಶಿ ಯಾದ ಜಿ.ಎನ್.ಹಳ್ಳಿ, ನಿವೃತ್ತ ವಾತರ್ಾಧಿಕಾರಿಯಾದ ಬಸವರಾಜ ಆಕಳವಾಡಿ, ನಿವೃತ್ತಿ ಉದ್ಯೋಗ ವಿನಿಮಯ ಅಧಿಕಾರಿಯಾದ ಬಿ.ಎಫ್.ಬೀರನಾಯ್ಕರ, ಕೊಪ್ಪಳದ ಪ್ರಧಾನ ಅಂಚೆ ಕಛೇರಿಯ ಅಂಚೆ ಪಾಲಕರಾದ ಬಿ.ವಿ.ಅಂಗಡಿ, ಸಿಬ್ಬಂದಿಗಳಾದ ಹನುಮಂತರಾವ್, ಸುಭಾನ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 