ರುದ್ರಣ್ಣ ಹರ್ತಿಕೋಟಿಗೆ ಶ್ರೀ ಗಳಿಂದ ಸನ್ಮಾನ
Rudranna Hartikoti honored by Sri
ರುದ್ರಣ್ಣ ಹರ್ತಿಕೋಟಿಗೆ ಶ್ರೀ ಗಳಿಂದ ಸನ್ಮಾನ
ಹೂವಿನಹಡಗಲಿ 09: ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟಿ ಇಂದು ಸುಕ್ಷೇತ್ರ ಮೈಲಾರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಕಾಗಿನೆಲೆ ಕನಕ ಗುರುಪೀಠದ ಮಠಕ್ಕೆ ಬೇಟಿ ನೀಡಿದರು. ಸಂದರ್ಭದಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ಗಳಾದ ನಿರಂಜನಾನಂದ ಪುರಿ ಮಹಾಸ್ವಾಮಿಗಳು ರುದ್ರಣ್ಣ ಹರ್ತಿಕೋಟಿ ಇವರನ್ನು ಸನ್ಮಾನಿಸಿ ಗೌರವಿಸಿದರು.
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 