ರುದ್ರಣ್ಣ ಹರ್ತಿಕೋಟಿಗೆ ಶ್ರೀ ಗಳಿಂದ ಸನ್ಮಾನ
Rudranna Hartikoti honored by Sri
ರುದ್ರಣ್ಣ ಹರ್ತಿಕೋಟಿಗೆ ಶ್ರೀ ಗಳಿಂದ ಸನ್ಮಾನ
ಹೂವಿನಹಡಗಲಿ 09: ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟಿ ಇಂದು ಸುಕ್ಷೇತ್ರ ಮೈಲಾರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಕಾಗಿನೆಲೆ ಕನಕ ಗುರುಪೀಠದ ಮಠಕ್ಕೆ ಬೇಟಿ ನೀಡಿದರು. ಸಂದರ್ಭದಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ಗಳಾದ ನಿರಂಜನಾನಂದ ಪುರಿ ಮಹಾಸ್ವಾಮಿಗಳು ರುದ್ರಣ್ಣ ಹರ್ತಿಕೋಟಿ ಇವರನ್ನು ಸನ್ಮಾನಿಸಿ ಗೌರವಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 