ರುದ್ರಣ್ಣ ಗುಳಗುಳಿಗೆ ಸುವರ್ಣಶ್ರೀ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಗದಗ 19: ಬೆಂಗಳೂರಿನ ಸುವರ್ಣಮುಖಿ ಸಂಸ್ಕೃತಿಧಾಮದ 4 ನೇ ವಾಷರ್ಿಕೋತ್ಸವದಲ್ಲಿ ಸಂಸ್ಕೃತಿಧಾಮದ ಸಂಸ್ಥಾಪಕ ಆಚಾರ್ಯ ಡಾ. ಅಮೇರಿಕಾ ನಾಗರಾಜ ಅವರು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷರಾದ ರುದ್ರಣ್ಣ ಗುಳಗುಳಿ ಅವರಿಗೆ ಸುವರ್ಣಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ರಾಮರೂಡ ಬ್ರಹ್ಮವಿದ್ಯಾಶ್ರಮದ ಪೂಜ್ಯಶ್ರೀ ಪರಮ ರಾಮರೂಢ ಮಹಾಸ್ವಾಮಿಗಳು, ರಾಮೋಹಳ್ಳಿ ರಾಮಕೃಷ್ಣ ಯೋಗಾಶ್ರಮದ ಯೋಗೇಶ್ವರಾನಂದ ಸ್ವಾಮಿಗಳು, ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ಕಬ್ಬಳಿಯ ಶಿವಪುತ್ರನಾಥ ಸ್ವಾಮಿಗಳು, ಮುಧೋಳದ ಚಿನ್ಮಯಾನಂದ ಸ್ವಾಮೀಜಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 