ರುದ್ರಣ್ಣ ಗುಳಗುಳಿಗೆ ಸುವರ್ಣಶ್ರೀ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಗದಗ 19: ಬೆಂಗಳೂರಿನ ಸುವರ್ಣಮುಖಿ ಸಂಸ್ಕೃತಿಧಾಮದ 4 ನೇ ವಾಷರ್ಿಕೋತ್ಸವದಲ್ಲಿ ಸಂಸ್ಕೃತಿಧಾಮದ ಸಂಸ್ಥಾಪಕ ಆಚಾರ್ಯ ಡಾ. ಅಮೇರಿಕಾ ನಾಗರಾಜ ಅವರು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷರಾದ ರುದ್ರಣ್ಣ ಗುಳಗುಳಿ ಅವರಿಗೆ ಸುವರ್ಣಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ರಾಮರೂಡ ಬ್ರಹ್ಮವಿದ್ಯಾಶ್ರಮದ ಪೂಜ್ಯಶ್ರೀ ಪರಮ ರಾಮರೂಢ ಮಹಾಸ್ವಾಮಿಗಳು, ರಾಮೋಹಳ್ಳಿ ರಾಮಕೃಷ್ಣ ಯೋಗಾಶ್ರಮದ ಯೋಗೇಶ್ವರಾನಂದ ಸ್ವಾಮಿಗಳು, ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ಕಬ್ಬಳಿಯ ಶಿವಪುತ್ರನಾಥ ಸ್ವಾಮಿಗಳು, ಮುಧೋಳದ ಚಿನ್ಮಯಾನಂದ ಸ್ವಾಮೀಜಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 