ರುದ್ರಣ್ಣ ಗುಳಗುಳಿಗೆ ಸುವರ್ಣಶ್ರೀ ಪ್ರಶಸ್ತಿ ಪ್ರದಾನ
ಲೋಕದರ್ಶನ ವರದಿ
ಗದಗ 19: ಬೆಂಗಳೂರಿನ ಸುವರ್ಣಮುಖಿ ಸಂಸ್ಕೃತಿಧಾಮದ 4 ನೇ ವಾಷರ್ಿಕೋತ್ಸವದಲ್ಲಿ ಸಂಸ್ಕೃತಿಧಾಮದ ಸಂಸ್ಥಾಪಕ ಆಚಾರ್ಯ ಡಾ. ಅಮೇರಿಕಾ ನಾಗರಾಜ ಅವರು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷರಾದ ರುದ್ರಣ್ಣ ಗುಳಗುಳಿ ಅವರಿಗೆ ಸುವರ್ಣಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ರಾಮರೂಡ ಬ್ರಹ್ಮವಿದ್ಯಾಶ್ರಮದ ಪೂಜ್ಯಶ್ರೀ ಪರಮ ರಾಮರೂಢ ಮಹಾಸ್ವಾಮಿಗಳು, ರಾಮೋಹಳ್ಳಿ ರಾಮಕೃಷ್ಣ ಯೋಗಾಶ್ರಮದ ಯೋಗೇಶ್ವರಾನಂದ ಸ್ವಾಮಿಗಳು, ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ಕಬ್ಬಳಿಯ ಶಿವಪುತ್ರನಾಥ ಸ್ವಾಮಿಗಳು, ಮುಧೋಳದ ಚಿನ್ಮಯಾನಂದ ಸ್ವಾಮೀಜಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 