ಬಡ್ಡಿ ದಂಧೆಕೊರರಿಗೆ ಮುಳ್ಳಾದ ಎಸ್. ಪಿ ನಾರಾಯಣ್ ತಂಡ
S. is a thorn in the side of usury P Narayan team
ಬಡ್ಡಿ ದಂಧೆಕೊರರಿಗೆ ಮುಳ್ಳಾದ ಎಸ್. ಪಿ ನಾರಾಯಣ್ ತಂಡ
ಮುಂಡಗೋಡ 04: ಮುಂಡಗೋಡಿನ ಪಾಲಿಗೆ ಬಡ್ಡಿ ದಂಧೆ ಕುಟುಕು ಮುಳ್ಳಾಗಿ ಪರಿಣಮಿಸಿದ್ದು ಇದಕ್ಕೆ ಆಪರೇಶನ್ ಮಾಡಲು ನಿನ್ನೆ ವಿಶೇಷ ವ್ಯಕ್ತಿಗಳ ಆಗಮನವಾಗಿತ್ತು! ಅವರ್ಯಾರು ಅಂತೀರಾ? ಜಿಲ್ಲೆಯ ಖಡಕ್ ಎಸ್. ಪಿ ಎಂದೇ ಖ್ಯಾತರಾದ ಎಮ್. ನಾರಾಯಣ್ ಹಾಗೂ ಅವರ ತಂಡ ನಿನ್ನೆಯಿಂದಲೇ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಬೀಡು ಬಿಟ್ಟಿದೆ!
ತಡರಾತ್ರಿಯಿಂದಲೇ ಪೋಲೀಸ್ ಬೇಟೆ ಶುರುವಾಗಿದ್ದು ಪೋಲೀಸರ ವಿವಿಧ ತಂಡಗಳು ಆರೋಪಿತರ ಮನೆಗೆ ಹೋಗಿ ಶಂಕಿತರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ಪ್ರಗತಿಯಲ್ಲಿದೆ. ಈ ಕಾರ್ಯಾಚರಣೆಯಲ್ಲಿ ಹೆಚ್ಙುವರಿ ಪೋಲೀಸ್ ವರಿಷ್ಠಾಧಿಕಾರಿ ಜಗದೀಶ್ ನಾಯ್ಕ್, ಶಿರಸಿ ಡಿವೈಎಸ್ಪಿ ಗಣೇಶ್ ಕೆ. ಎಲ್ ಹಾಜರಿದ್ದರು. ಹಾಗೆಯೇ ಸ್ಥಳೀಯ ಪೋಲೀಸ್ ಅಧಿಕಾರಿಗಳು, ಠಾಣೆಗಳ ಸಿಬ್ಬಂದಿಗಳು ಮತ್ತು ಹೊರ ತಾಲೂಕಿನ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ ಭಾಗವಹಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 