ನಿರ್ದೇಶಕರ ಸ್ಥಾನಕ್ಕೆ ಎಸ್ ಭಾಸ್ಕರ್ ರೆಡ್ಡಿ ನಾಮಪತ್ರ ಸಲ್ಲಿಕೆ
S Bhaskar Reddy files nomination for director post
ನಿರ್ದೇಶಕರ ಸ್ಥಾನಕ್ಕೆ ಎಸ್ ಭಾಸ್ಕರ್ ರೆಡ್ಡಿ ನಾಮಪತ್ರ ಸಲ್ಲಿಕೆ
ಕಂಪ್ಲಿ17: ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಗೆ ನಾಮ ಪತ್ರ ಸಲ್ಲಿಕೆ ಕಚೇರಿ ಆವರಣದಲ್ಲಿ ಭರದಿಂದ ಶುಕ್ರವಾರ ನಡೆದಿದೆ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಎಸ್ ಭಾಸ್ಕರ್ ರೆಡ್ಡಿ ಸಾಮಾನ್ಯ ಬಿ ವರ್ಗಕ್ಕೆ ನಾಮಪತ್ರ ಸಲ್ಲಿಸಿದರು ಚುನಾವಣೆ ಅಧಿಕಾರಿ ರಾಮು ಗೆ ನಾಮಪತ್ರ ಸಲ್ಲಿಸಿದರು ಒಟ್ಟು ಶುಕ್ರವಾರ 8ನಾಮಪತ್ರಗಳು ಬಂದಿವೆ ಶನಿವಾರ 18 ರಂದು ಕೊನೆಯ ದಿನವಾಗಿರುತ್ತದೆ ಸಹಾಯಕ ಚುನಾವಣೆ ಅಧಿಕಾರಿ ರಮೇಶ ಮುಖಂಡರಾದ ಬಿ.ನಾಗೇಂದ್ರ ಬಿ.ಸಿದ್ದಪ್ಪ ವೆಂಕಟರಮಣ ಬಿ ದೆವೇಂದ್ರ ಅರ್ ಭಾಸ್ಕರ್ ರೆಡ್ಡಿ ಭಗವಾನ್ ಅಂಜೀನೇಯಲು ಟೈಲರ್ ಶರಣ ಸೇರಿ ಅನೇಕರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 