ಎಸ್ಡಿಎಂಸಿ ಸದಸ್ಯರು: ಗಂಗಮ್ಮ ದಂಪತಿಗಳಿಗೆ ಸನ್ಮಾನ
SDMC members: Tribute to Gangamma couple
ಎಸ್ಡಿಎಂಸಿ ಸದಸ್ಯರು: ಗಂಗಮ್ಮ ದಂಪತಿಗಳಿಗೆ ಸನ್ಮಾನ
ರಾಣಿಬೆನ್ನೂರ 06: ತಾಲೂಕಿನ ಐರಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಮಹೇಶಪ್ಪ ಲಗುಬಿಗಿ ಇವರು ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ 24,000 ರೂಗಳನ್ನು ಶಾಲೆಯ ಅಭಿವೃದ್ಧಿಗೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕರಿಯಪ್ಪ ಕಂಬಳಿ, ಸದಸ್ಯರಾದ ಮಂಜುನಾಥ ತಳವಾರ, ಹನುಮಂತಪ್ಪ ಹಂಚಿನಮನಿ, ನಾಗೇಂದ್ರ್ಪ ನಡುವಿನಮನಿ, ಹಿರಿಯ ಶಿಕ್ಷಕ ಎಂ ಎನ್ ಬಲ್ಲೂರ, ಪ್ರಭಾರಿ ಮುಖ್ಯೋಪಾಧ್ಯಾಯಿನಿ ಅನ್ನಪೂರ್ಣ ಎನ್ ಬಣಕಾರ ಸೇರಿದಂತೆ ಗ್ರಾಮಸ್ಥರು, ಎಸ್ಡಿಎಂಸಿ ಸದಸ್ಯರು ಶಾಲಾ ಸಿಬ್ಬಂದಿಗಳು ಗಂಗಮ್ಮ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು.
ಫೋಟೊ:6ಆರ್ಎನ್ಆರ್01ರಾಣಿಬೆನ್ನೂರ: ತಾಲೂಕಿನ ಐರಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ 24,000 ರೂಗಳನ್ನು ಶಾಲೆಯ ಅಭಿವೃದ್ಧಿಗೆ ದೇಣಿಗೆಯಾಗಿ ನೀಡಿದ ಗಂಗಮ್ಮ ದಂಪತಿಗಳನ್ನು ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 