ಹಾವೇರಿ ವಿವಿ ಸಮಗ್ರ ಅಭಿವೃದ್ಧಿಗೆ ಎಸ್ಎಫ್ಐ ಪ್ರಥಮ ಘಟಕ ಸಮ್ಮೇಳನ
SFI's first unit conference for the comprehensive development of Haveri University
ಹಾವೇರಿ 18 : ವಿದ್ಯಾರ್ಥಿ ಚಳುವಳಿಗಳು ಗಟ್ಟಿಗೊಂಡಾಗ ವಿಶ್ವವಿದ್ಯಾಲಯದ ಉಳಿವಿಗಾಗಿ ಹೋರಾಡಲು ಸಾಧ್ಯವಾಗುತ್ತದೆ ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯೆ ಪರಿಮಳ ಜೈನ ಹೇಳಿದರು. ತಾಲ್ಲೂಕಿನ ಕೆರಿಮತ್ತಿಹಳ್ಳಿ ಹತ್ತಿರದ ಹಾವೇರಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ ಹಾವೇರಿ ವಿಶ್ವವಿದ್ಯಾಲಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಪ್ರಥಮ ಘಟಕ ಸಮ್ಮೇಳನವನ್ನು ವಿವಿ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ವಿಶ್ವವಿದ್ಯಾಲಯದಲ್ಲಿ ಗುಣಮಟ್ಟ ಶಿಕ್ಷಣಕ್ಕೆ ತಕ್ಕಂತೆ ಗುಣಮಟ್ಟದ ಆಡಳಿತವು ಇರಬೇಕು. ನಗರದಿಂದ ದೂರದಲ್ಲಿರುವ ಈ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳ ಒದಗಿಸುವುದು ಸರ್ಕಾರದ ಕರ್ತವ್ಯವಾಗಬೇಕು. ವಿದ್ಯಾರ್ಥಿನಿಯರ ಸುರಕ್ಷಿತೆಗಾಗಿ ಸಿಸಿ ಕ್ಯಾಮರಾಗಳು ಅವಶ್ಯಕತೆ ಇದೆ. ಸಮಾಜದಲ್ಲಿ ನಡೆಯುವ ಅನ್ಯಾಯದ ವಿರುದ್ಧ ಒಂದಾಗಬೇಕು. ಇಂತಹ ವ್ಯವಸ್ಥೆಯಲ್ಲಿ ಪ್ರಜ್ಞಾವಂತರಾಗಬೇಕಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 