ಸುಣಕಲ್ಬಿದರಿ ಗ್ರಾಮದ ಸದ್ಗುರು ಶಿವಾನಂದ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಮತದಾರರ ಪ್ರತಿಜ್ಞಾ ವಿಧಿ ಭೋಧನೆ
Sadguru Shivananda Samyukta of Sunakalbidari village. Voting oath training in college
ಸುಣಕಲ್ಬಿದರಿ ಗ್ರಾಮದ ಸದ್ಗುರು ಶಿವಾನಂದ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಮತದಾರರ ಪ್ರತಿಜ್ಞಾ ವಿಧಿ ಭೋಧನೆ
ರಾಣಿಬೆನ್ನೂರ:25 ತಾಲೂಕಿನ ಸುಣಕಲ್ಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಮತದಾರರ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಪ್ರಾಚಾರ್ಯ ಪಿ. ಮುನಿಯಪ್ಪ, ಉಪನ್ಯಾಸಕರಾದ ಹೆಚ್. ಶಿವಾನಂದ, ಮಹೇಶ್ ತೋರ್ಕೆ, ಸಂತೋಷ ಅಂಗಡಿ, ಪೂರ್ಣಿಮಾ ಮಗನೂರು, ಶಿಕ್ಷಕರಾದ ಚಂದ್ರಶೇಖರ ಹೆಚ್ ಎಮ್, ರವಿ ಕೆ.ಎಸ್, ರೂಪ. ಎಮ್, ಕವಿತಾ ಪುಟನಗೌಡ್ರು, ಅಶೋಕ ಲಮಾಣಿ ಉಪಸ್ಥಿತರಿದ್ದರು
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 