ಸುಣಕಲ್ಬಿದರಿ ಗ್ರಾಮದ ಸದ್ಗುರು ಶಿವಾನಂದ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಮತದಾರರ ಪ್ರತಿಜ್ಞಾ ವಿಧಿ ಭೋಧನೆ
Sadguru Shivananda Samyukta of Sunakalbidari village. Voting oath training in college
ಸುಣಕಲ್ಬಿದರಿ ಗ್ರಾಮದ ಸದ್ಗುರು ಶಿವಾನಂದ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಮತದಾರರ ಪ್ರತಿಜ್ಞಾ ವಿಧಿ ಭೋಧನೆ
ರಾಣಿಬೆನ್ನೂರ:25 ತಾಲೂಕಿನ ಸುಣಕಲ್ಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಮತದಾರರ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಪ್ರಾಚಾರ್ಯ ಪಿ. ಮುನಿಯಪ್ಪ, ಉಪನ್ಯಾಸಕರಾದ ಹೆಚ್. ಶಿವಾನಂದ, ಮಹೇಶ್ ತೋರ್ಕೆ, ಸಂತೋಷ ಅಂಗಡಿ, ಪೂರ್ಣಿಮಾ ಮಗನೂರು, ಶಿಕ್ಷಕರಾದ ಚಂದ್ರಶೇಖರ ಹೆಚ್ ಎಮ್, ರವಿ ಕೆ.ಎಸ್, ರೂಪ. ಎಮ್, ಕವಿತಾ ಪುಟನಗೌಡ್ರು, ಅಶೋಕ ಲಮಾಣಿ ಉಪಸ್ಥಿತರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 