ಒಂದೇ ಸೂರಿನಡಿ ಮಾರಾಟ ವ್ಯವಸ್ಥೆ
ಲೋಕದರ್ಶನ ವರದಿ
ಗದಗ 25: ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಒಂದೇ ಸೂರಿನಡಿ ಮಾರಾಟ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಇಲ್ಲಿಯ ಎಪಿಎಂ.ಸಿ. ಯಾರ್ಡನಲ್ಲಿರುವ ಸ್ವಾಮಿ ವಿವೇಕಾನಂದ ಸಭಾಗೃಹದಲ್ಲಿ ಜಿಲ್ಲಾ ಗಣೇಶ ಮೂತರ್ಿ ತಯಾರಕರ ಸಂಘ ವ್ಯವಸ್ಥೆ ಮಾಡಿದೆ.
ಕಳೆದ ವರ್ಷ ಗಣೇಶ ಮೂತರ್ಿಗಳನ್ನು ಮಾರಾಟ ಮಾಡಲು ಸಂಭಾಪೂರ ರಸ್ತೆಯಲ್ಲಿರುವ ಅಗ್ನಿಶಾಮಕ ದಳದ ಕಚೇರಿ ಪಕ್ಕದಲ್ಲಿ ಮಾಡಲಾಗಿತ್ತು.
ಈ ಬಾರಿ ಸ್ವಾಮಿ ವಿವೇಕಾನಂದ ಸಭಾಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬದಲಾವಣೆಯನ್ನು ಸಾರ್ವಜನಿಕರು ಗಮನಿಸುವಂತೆ ಜಿಲ್ಲಾ ಗಣೇಶ ಮೂತರ್ಿ ತಯಾರಕರ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತಣ್ಣ ಭರಡಿ ಕೋರಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 