ಒಂದೇ ಸೂರಿನಡಿ ಮಾರಾಟ ವ್ಯವಸ್ಥೆ
ಲೋಕದರ್ಶನ ವರದಿ
ಗದಗ 25: ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಒಂದೇ ಸೂರಿನಡಿ ಮಾರಾಟ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಇಲ್ಲಿಯ ಎಪಿಎಂ.ಸಿ. ಯಾರ್ಡನಲ್ಲಿರುವ ಸ್ವಾಮಿ ವಿವೇಕಾನಂದ ಸಭಾಗೃಹದಲ್ಲಿ ಜಿಲ್ಲಾ ಗಣೇಶ ಮೂತರ್ಿ ತಯಾರಕರ ಸಂಘ ವ್ಯವಸ್ಥೆ ಮಾಡಿದೆ.
ಕಳೆದ ವರ್ಷ ಗಣೇಶ ಮೂತರ್ಿಗಳನ್ನು ಮಾರಾಟ ಮಾಡಲು ಸಂಭಾಪೂರ ರಸ್ತೆಯಲ್ಲಿರುವ ಅಗ್ನಿಶಾಮಕ ದಳದ ಕಚೇರಿ ಪಕ್ಕದಲ್ಲಿ ಮಾಡಲಾಗಿತ್ತು.
ಈ ಬಾರಿ ಸ್ವಾಮಿ ವಿವೇಕಾನಂದ ಸಭಾಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬದಲಾವಣೆಯನ್ನು ಸಾರ್ವಜನಿಕರು ಗಮನಿಸುವಂತೆ ಜಿಲ್ಲಾ ಗಣೇಶ ಮೂತರ್ಿ ತಯಾರಕರ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತಣ್ಣ ಭರಡಿ ಕೋರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 