ನ್ಯಾಸರ್ಗಿ ಗ್ರಾಮದಲ್ಲಿ ರಾತ್ರೋರಾತ್ರಿ ಶ್ರೀಗಂಧ ಮರ ಕಳ್ಳತನ
Sandalwood tree theft overnight in Nyasargi village
ನ್ಯಾಸರ್ಗಿ ಗ್ರಾಮದಲ್ಲಿ ರಾತ್ರೋರಾತ್ರಿ ಶ್ರೀಗಂಧ ಮರ ಕಳ್ಳತನ
ಮುಂಡಗೋಡ 26: ತಾಲೂಕಿನಲ್ಲಿ ಶ್ರೀಗಂಧ ಮರಗಳ್ಳರು ಹಾವಳಿ ಹೆಚ್ಚಾಗಿದೆ. ನ್ಯಾಸರ್ಗಿ ಗ್ರಾಮದಲ್ಲಿ ಶುಕ್ರವಾರ ರಾತ್ರೋರಾತ್ರಿ ಲಕ್ಷಾಂತರ ಬೆಲೆಬಾಳುವ ಶ್ರೀಗಂಧದ ಮರವನ್ನು ಕಡಿದುಕೊಂಡು ಕಳ್ಳರು ಪರಾರಿಯಾಗಿದ್ದಾರೆ.
ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದ ಪಿ.ಎಸ್.ಸದಾನಂದ ಪಕ್ಕದ ಮನೆಯಹಿಂದೆ ಇದ್ದ ಶ್ರೀಗಂಧದ ಮರವನ್ನು ಶುಕ್ರವಾರ ರಾತ್ರೋರಾತ್ರಿ ಯಂತ್ರದಿಂದ ಕತ್ತರಿಸಿಕೊಂಡು ಹೋಗಿದ್ದಾರೆ. ಆದರೆ ಮಧ್ಯ ಭಾಗದ ಗಂಧದ ತುಂಡು ಮಾತ್ರ ಸಾಗಿಸಲಾಗಿದ್ದು ಟೊಂಗೆಗಳನ್ನು ಸ್ಥಳದಲ್ಲಿಯೇ ಬಿಸಾಡಲಾಗಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿ ಕಾರಿ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮರಗಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ. ತಾಲೂಕಿನಲ್ಲಿ ಪದೇ ಪದೆ ಶ್ರೀಗಂಧ ಮರಕಳ್ಳರ ಹಾವಳಿ ಹೆಚ್ಚಿದ್ದು ಸಾರ್ವಜನಿರಕರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 